BIGG NEWS : ಮತದಾರರ ಮಾಹಿತಿ ಸೋರಿಕೆ ಪ್ರಕರಣ : ಮತಪಟ್ಟಿ ಪರಿಶೀಲನೆಗೆ ಮೂವರು ‘IAS’ ಅಧಿಕಾರಿಗಳ ನೇಮಕ

ಬೆಂಗಳೂರು : ಮತದಾರರ ಮಾಹಿತಿ ಸೋರಿಕೆ ಪ್ರಕರಣದ ಹಿನ್ನೆಲೆ ಶಿವಾಜಿನಗರ, ಚಿಕ್ಕಪೇಟೆ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಶೇ 100 ಪರಿಶೀಲನೆ ಮಾಡಲು ಮೂವರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಶಿವಾಜಿನಗರ ವಿಧಾನಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಡಾ ಆರ್ ವಿಶಾಲ್ ಹಾಗೂ ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಡಾ ಆರ್ ಅಜಯ್ ನಾಗಭೂಷಣ್ ಅವರನ್ನು ವಿಶೇಷ … Continue reading BIGG NEWS : ಮತದಾರರ ಮಾಹಿತಿ ಸೋರಿಕೆ ಪ್ರಕರಣ : ಮತಪಟ್ಟಿ ಪರಿಶೀಲನೆಗೆ ಮೂವರು ‘IAS’ ಅಧಿಕಾರಿಗಳ ನೇಮಕ