Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೇಶದ ಬೀದಿ ಬದಿಯ ವ್ಯಾಪಾರಿಗಳಿಗೆ ಸಿಹಿಸುದ್ದಿ: ಮಾ.31, 2030ರವರೆಗೆ ‘ಪಿಎಂ ಸ್ವನಿಧಿ ಯೋಜನೆ’ ವಿಸ್ತರಣೆ

27/08/2025 6:27 PM

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರಿ ಮೇಸ್ತ್ರಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

27/08/2025 6:20 PM

ಪ್ರಪಂಚದಲ್ಲೇ ಕೆಮಿಕಲ್ಸ್ ಇಲ್ಲದ ಎರಡೇ ಎರಡು ಹಣ್ಣುಗಳಿವು ; ಕಣ್ಮುಚ್ಚಿ ತಿನ್ಬೋದು!

27/08/2025 5:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಭ್ಯರ್ಥಿಯ ಎಲ್ಲ ‘ಚರಾಸ್ತಿ’ ಕುರಿತು ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ಸುಪ್ರೀಂ ಮಹತ್ವದ ತೀರ್ಪು
INDIA

ಅಭ್ಯರ್ಥಿಯ ಎಲ್ಲ ‘ಚರಾಸ್ತಿ’ ಕುರಿತು ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ಸುಪ್ರೀಂ ಮಹತ್ವದ ತೀರ್ಪು

By kannadanewsnow0509/04/2024 5:35 PM

ಹೊಸದಿಲ್ಲಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರವನ್ನು ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ. ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು ಎಂದು ತೀರ್ಮಾನಿಸಿದ್ದ ಗುವಾಹಟಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.

BIG NEWS : ಬರ ಪರಿಹಾರ ವಿಚಾರ : ಸುಪ್ರೀಂ ನಂತರ ಚುನಾವಣಾ ಆಯೋಗದ ಕದ ತಟ್ಟಿದ ಕಾಂಗ್ರೆಸ್

ಒಬ್ಬ ಅಭ್ಯರ್ಥಿಯ ಖಾಸಗಿ ಬದುಕಿನ ಆಳಕ್ಕೆ ಇಳಿಯುವ ಸಂಪೂರ್ಣ ಹಕ್ಕು ಯಾವುದೇ ಮತದಾರರಿಗಿಲ್ಲ, ಮತದಾನದ ಮೇಲೆ ಪರಿಣಾಮ ಬೀರುವಂತಹ ಮಾಹಿತಿ ಬಹಿರಂಗಗೊಳ್ಳಬೇಕು,” ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಪಿ ವಿ ಸಂಜಯ್ ಕುಮಾ‌ರ್ ಅವರ ಪೀಠ ಹೇಳಿದೆ.ಸಾರ್ವಜನಿಕ ಹುದ್ದೆಗೆ ಅಭ್ಯರ್ಥಿತನಕ್ಕೆ ಅಪ್ರಸ್ತುತವಾದ ವಿಚಾರಗಳ ಕುರಿತಂತೆ ಅಭ್ಯರ್ಥಿಗಳಿಗೆ ಗೌಪ್ಯತೆಯ ಹಕ್ಕಿದೆ ಎಂದು ನ್ಯಾಯಾಲಯ ಹೇಳಿದೆ.ಚರಾಸ್ತಿ ಬಹಳ ದೊಡ್ಡ ಮೊತ್ತದ್ದಾಗಿದ್ದರೆ ಮತ್ತು ಐಷಾರಾಮಿ ಜೀವನಶೈಲಿಯನ್ನು ಬಿಂಬಿಸುತ್ತಿದ್ದರೆ ಮಾತ್ರ ಅದನ್ನು ಆಸ್ತಿ ಘೋಷಣೆಯ ಅಫಿಡವಿಟ್​ನಲ್ಲಿ ಸೇರಿಸಬಹುದು.

ಉತ್ತರಕನ್ನಡದಲ್ಲಿ ಭೀಕರ ಅಪಘಾತ :ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದವರ ಮೇಲೆ ಹರಿದ ಕಾರು, ಮಗು ಸೇರಿ ಐವರಿಗೆ ಗಾಯ

ಇಲ್ಲದಿದ್ದರೆ ಅಭ್ಯರ್ಥಿಗಳು ಪ್ರತಿಯೊಂದು ಚರಾಸ್ತಿಯ ವಿವರವನ್ನು ಬಹಿರಂಗಪಡಿಸುವ ಅಗತ್ಯ ಇಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ. ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸಂಜಯ್ ಕುಮಾರ್ ಅವರಿದ್ದ ಸುಪ್ರೀಂ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ.ಅರುಣಾಚಲ ಪ್ರದೇಶದಲ್ಲಿ 2019ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೇಝು ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ ಕರಿಬೊ ಕ್ರಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್ ಆದೇಶವನ್ನು ಬದಿಗೆ ಸರಿಸಿ ಅವರ ಆಯ್ಕೆಯನ್ನು ಎತ್ತಿ ಹಿಡಿದು ಆದೇಶ ನೀಡುವ ವೇಳೆ ಸುಪ್ರೀಂ ಕೋರ್ಟ್ ಮೇಲಿನಂತೆ ಹೇಳಿದೆ.

Share. Facebook Twitter LinkedIn WhatsApp Email

Related Posts

ದೇಶದ ಬೀದಿ ಬದಿಯ ವ್ಯಾಪಾರಿಗಳಿಗೆ ಸಿಹಿಸುದ್ದಿ: ಮಾ.31, 2030ರವರೆಗೆ ‘ಪಿಎಂ ಸ್ವನಿಧಿ ಯೋಜನೆ’ ವಿಸ್ತರಣೆ

27/08/2025 6:27 PM3 Mins Read

ಪ್ರಪಂಚದಲ್ಲೇ ಕೆಮಿಕಲ್ಸ್ ಇಲ್ಲದ ಎರಡೇ ಎರಡು ಹಣ್ಣುಗಳಿವು ; ಕಣ್ಮುಚ್ಚಿ ತಿನ್ಬೋದು!

27/08/2025 5:56 PM2 Mins Read

SHOCKING: ಸಾಲ ಬಾಧೆಯಿಂದ ಬೇಸತ್ತು 4 ತಿಂಗಳ ಮಗುವಿಗೆ ವಿಶವಿಕ್ಕಿ, ತಾವು ಆತ್ಮಹತ್ಯೆಗೆ ಶರಣಾದ ದಂಪತಿ

27/08/2025 5:26 PM1 Min Read
Recent News

ದೇಶದ ಬೀದಿ ಬದಿಯ ವ್ಯಾಪಾರಿಗಳಿಗೆ ಸಿಹಿಸುದ್ದಿ: ಮಾ.31, 2030ರವರೆಗೆ ‘ಪಿಎಂ ಸ್ವನಿಧಿ ಯೋಜನೆ’ ವಿಸ್ತರಣೆ

27/08/2025 6:27 PM

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರಿ ಮೇಸ್ತ್ರಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

27/08/2025 6:20 PM

ಪ್ರಪಂಚದಲ್ಲೇ ಕೆಮಿಕಲ್ಸ್ ಇಲ್ಲದ ಎರಡೇ ಎರಡು ಹಣ್ಣುಗಳಿವು ; ಕಣ್ಮುಚ್ಚಿ ತಿನ್ಬೋದು!

27/08/2025 5:56 PM

ಗಣಪತಿಗೆ ಆನೆ ತಲೆ ಇರುವುದರ ತಾತ್ವಿಕತೆ ಏನು? ವಿನಾಯಕನ ಅನುಗ್ರಹ ಎಲ್ಲರಿಗೂ ಏಕೆ ಅತ್ಯಗತ್ಯ? | Ganesh Chaturthi 2025

27/08/2025 5:48 PM
State News
KARNATAKA

ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಗಾರಿ ಮೇಸ್ತ್ರಿ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

By kannadanewsnow0927/08/2025 6:20 PM KARNATAKA 1 Min Read

ಬೆಂಗಳೂರು: ನಗರದಲ್ಲಿ ಇಂದು ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿತಗೊಂಡ ಪರಿಣಾಮವಾಗಿ ಗಾರೆ ಕೆಲಸದ ಮೇಸ್ತ್ರಿ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ…

ಗಣಪತಿಗೆ ಆನೆ ತಲೆ ಇರುವುದರ ತಾತ್ವಿಕತೆ ಏನು? ವಿನಾಯಕನ ಅನುಗ್ರಹ ಎಲ್ಲರಿಗೂ ಏಕೆ ಅತ್ಯಗತ್ಯ? | Ganesh Chaturthi 2025

27/08/2025 5:48 PM

BREAKING: ಬೆಂಗಳೂರಲ್ಲಿ ನಿರ್ಮಾಣ ಹಂತದ ಕಟ್ಟಡದ ಸ್ಲ್ಯಾಬ್ ಕುಸಿದು ಓರ್ವ ಕಾರ್ಮಿಕ ಸಾವು

27/08/2025 5:46 PM

Ganesh Chaturthi 2025: ಗಣಪತಿ ಎದುರು ಬಸ್ಕಿ ಹೊಡೆಯುವುದು ಏಕೆ?

27/08/2025 5:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.