ಅಭ್ಯರ್ಥಿಯ ಎಲ್ಲ ‘ಚರಾಸ್ತಿ’ ಕುರಿತು ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ಸುಪ್ರೀಂ ಮಹತ್ವದ ತೀರ್ಪು

ಹೊಸದಿಲ್ಲಿ: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಒಡೆತನದ ಪ್ರತಿಯೊಂದು ಆಸ್ತಿಯ ವಿವರವನ್ನು ತಿಳಿಯುವ ಸಂಪೂರ್ಣ ಹಕ್ಕು ಮತದಾರರಿಗಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ.ಅರುಣಾಚಲಪ್ರದೇಶದ ತೇಜು ವಿಧಾನಸಭಾ ಕ್ಷೇತ್ರದಲ್ಲಿ 2019ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದಿದ್ದ ಕಾರಿಖೋಕ ಕ್ರಿ ಅವರ ಶಾಸಕ ಸ್ಥಾನವನ್ನು ಕೋರ್ಟ್ ಎತ್ತಿಹಿಡಿದಿದೆ. ಸರಿಯಾಗಿ ಆಸ್ತಿ ಘೋಷಣೆ ಮಾಡಿಲ್ಲವೆಂದು ಕಾರಿಖೋ ಕ್ರಿ ಅವರ ಶಾಸಕ ಸ್ಥಾನವನ್ನು ಅಸಿಂಧು ಎಂದು ತೀರ್ಮಾನಿಸಿದ್ದ ಗುವಾಹಟಿ ಹೈಕೋರ್ಟ್ ಆದೇಶವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. BIG NEWS : ಬರ ಪರಿಹಾರ ವಿಚಾರ : … Continue reading ಅಭ್ಯರ್ಥಿಯ ಎಲ್ಲ ‘ಚರಾಸ್ತಿ’ ಕುರಿತು ತಿಳಿಯುವ ಹಕ್ಕು ಮತದಾರರಿಗೆ ಇಲ್ಲ : ಸುಪ್ರೀಂ ಮಹತ್ವದ ತೀರ್ಪು