BIGG NEWS: ಹಾವೇರಿಯ ಕೋಳೂರಿನಲ್ಲಿ ಮಳೆಗೆ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹಿಂಭಾಗ ಗೋಡೆ ಕುಸಿತ

ಹಾವೇರಿ: ಕಳೆದ ಕೆಲವು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಕೋಳೂರು ಗ್ರಾಮದ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹಿಂಭಾಗದ ಗೋಡೆ ಕುಸಿದು ಬಿದ್ದಿದೆ. BREAKING NEWS : ದೀಪಾವಳಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ಆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ.ದೇವಸ್ಥಾನದ ಒಳಭಾಗದಲ್ಲಿನ ಕೆಲವು ದೇವರ ಮೂರ್ತಿಗಳು ಮಣ್ಣಿನಲ್ಲಿ ಮುಚ್ಚಿ ಹೋಗಿವೆ. ಆದಷ್ಟು ಬೇಗ ಸರ್ಕಾರ ಹಾಗೂ ಜಿಲ್ಲಾಡಳಿತ ಕುಸಿತಗೊಂಡಿರುವ ದೇವಸ್ಥಾನದ ಅಭಿವೃದ್ಧಿಗೆ ಮುಂದಾಗಬೇಕು ಎಂದು ಗ್ರಾಮಸ್ಥರು … Continue reading BIGG NEWS: ಹಾವೇರಿಯ ಕೋಳೂರಿನಲ್ಲಿ ಮಳೆಗೆ ಐತಿಹಾಸಿಕ ಬಸವೇಶ್ವರ ದೇವಸ್ಥಾನದ ಹಿಂಭಾಗ ಗೋಡೆ ಕುಸಿತ