‘ವಖ್ಫ್ ಅದಾಲತ್’ ಕಾಟಾಚಾರಕ್ಕೆ ಮಾಡುತ್ತಿಲ್ಲ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ‘ಸಚಿವ ಜಮೀರ್ ಅಹಮದ್’

ಕಲಬುರಗಿ :ವಖ್ಫ್ ಅದಾಲತ್ ಕಾಟಾಚಾರಕ್ಕೆ ಮಾಡುತ್ತಿಲ್ಲ. ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ವಖ್ಫ್ ಅದಾಲತ್ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ಮುಖ್ಯಮಂತ್ರಿ ಯವರ ಸೂಚನೆ ಮೇರೆಗೆ ಪ್ರತಿ ಜಿಲ್ಲೆಯಲ್ಲಿ ವಖ್ಫ್ ಅದಾಲತ್ ನಡೆಸುತ್ತಿದ್ದು ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಉಡಾಫೆ ಧೋರಣೆ ತೋರಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಖಾತೆ, ಒತ್ತುವರಿ ತೆರವು, ಖಾಬರಸ್ಥಾನ ವಿಚಾರಗಳಿಗೆ … Continue reading ‘ವಖ್ಫ್ ಅದಾಲತ್’ ಕಾಟಾಚಾರಕ್ಕೆ ಮಾಡುತ್ತಿಲ್ಲ: ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ‘ಸಚಿವ ಜಮೀರ್ ಅಹಮದ್’