BIG NEWS: ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು: ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು: ಗೆಜೆಟ್‌ನಲ್ಲಿ ತಪ್ಪಾಗಿ ನಮೂದಿಸಿದ್ದರಿಂದಾಗಿ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ 1,200 ಎಕರೆ ವಕ್ಫ್ ಆಸ್ತಿ ಎನ್ನುವ ಗೊಂದಲ ಸೃಷ್ಟಿಯಾಗಿದೆಯಷ್ಟೆ. ಇಲ್ಲಿ 11 ಎಕರೆ ಮಾತ್ರ ವಕ್ಫ್ ಗೆ ಸೇರಿದ್ದು, ಇದರಲ್ಲಿ 10 ಎಕರೆ 14 ಗುಂಟೆಯಲ್ಲಿ ಖಬರಸ್ತಾನವಿದೆ. ಉಳಿದ 24 ಗುಂಟೆಯಲ್ಲಿ ಈದ್ಗಾ, ಮಸೀದಿ ಇತ್ಯಾದಿ ಕಟ್ಟಡಗಳಿವೆ. ಉಳಿದ ಜಮೀನೆಲ್ಲ ರೈತರಿಗೆ ಸೇರಿದೆ. ಇದನ್ನು ತಹಸೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳು ಕೂಡ ಸ್ಪಷ್ಟಪಡಿಸಿದ್ದಾರೆ ಎಂದು ಆ ಜಿಲ್ಲೆಯ ಉಸ್ತುವಾರಿಯೂ ಆಗಿರುವ ಬೃಹತ್ ಮತ್ತು ಮಧ್ಯಮ … Continue reading BIG NEWS: ವಕ್ಫ್ ಆಸ್ತಿ ಬರೀ 11 ಎಕರೆ, ಮಿಕ್ಕಿದ್ದು ಹೊನವಾಡ ಗ್ರಾಮದ ರೈತರದ್ದು: ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ