Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ : `EPFO’ನಿಂದ ಮಹತ್ವದ ಘೋಷಣೆ.!

20/12/2025 8:00 AM

ಕರ್ನಾಟಕ ‘TET’ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ | TET Key Answer 2025

20/12/2025 7:48 AM

ಅಂಬಾನಿ ಕುಟುಂಬಕ್ಕೆ ಇಡಿ ಶಾಕ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈ ಅನ್ಮೋಲ್ ಅಂಬಾನಿ ವಿಚಾರಣೆ!

20/12/2025 7:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ವಕ್ಫ್ ವಿವಾದ: ರೈತರ ಪಹಣಿಯಲ್ಲಿ ಆಗಿರುವ ತಿದ್ದುಪಡಿ ತಕ್ಷಣವೇ ರದ್ದು: ಸಿಎಂ ಸಿದ್ಧರಾಮಯ್ಯ ಆದೇಶ
KARNATAKA

BREAKING: ವಕ್ಫ್ ವಿವಾದ: ರೈತರ ಪಹಣಿಯಲ್ಲಿ ಆಗಿರುವ ತಿದ್ದುಪಡಿ ತಕ್ಷಣವೇ ರದ್ದು: ಸಿಎಂ ಸಿದ್ಧರಾಮಯ್ಯ ಆದೇಶ

By kannadanewsnow0902/11/2024 3:03 PM

ಬೆಂಗಳೂರು: ವಕ್ಫ್ ವಿವಾದದ ಕಾರಣದಿಂದ ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಅಲ್ಲದೇ ಪಹಣಿಯಲ್ಲಿ ಆಗಿರುವ ತಿದ್ದುಪಡಿಗಳೂ ರದ್ದುಗೊಳಿಸುವಂತ ಮಹತ್ವದ ತೀರ್ಮಾನವನ್ನು ಕೈಗೊಂಡಿದ್ದಾರೆ.

ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ತಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು.

ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ.

ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದರು. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು.

ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

 ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು :

೧.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.

೨.ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌

೩.ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

BIG NEWS: ನಾನು ‘ಶಕ್ತಿ ಯೋಜನೆ’ ನಡೆಸಲು ‘ಸಾರಿಗೆ ಇಲಾಖೆ’ಗೆ ಕಷ್ಟವಾಗುತ್ತಿದೆ ಎಂದು ಹೇಳಿಲ್ಲ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ

ಪೋಷಕರೇ ಗಮನಿಸಿ : ನಿಮ್ಮ ಮಗುವಿನ `ಜನನ ಪ್ರಮಾಣ ಪತ್ರ’ ಪಡೆಯಲು ಈ ದಾಖಲೆಗಳು ಕಡ್ಡಾಯ!

Share. Facebook Twitter LinkedIn WhatsApp Email

Related Posts

ಕರ್ನಾಟಕ ‘TET’ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ | TET Key Answer 2025

20/12/2025 7:48 AM1 Min Read

ರಾಜ್ಯದ ಜನತೆಯ ಗಮನಕ್ಕೆ : `BPL’ ರೇಷನ್ ಕಾರ್ಡ್ ಪಡೆಯಲು ಈ ಮಾನದಂಡಗಳು ಕಡ್ಡಾಯ.!

20/12/2025 7:45 AM2 Mins Read

GOOD NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಶಿಶುಪಾಲನಾ ರಜೆ’ ಮಂಜೂರು ಮಾಡಿ ಸರ್ಕಾರ ಆದೇಶ

20/12/2025 7:45 AM1 Min Read
Recent News

GOOD NEWS : ಉದ್ಯೋಗಿಗಳಿಗೆ ಗುಡ್ ನ್ಯೂಸ್ : `EPFO’ನಿಂದ ಮಹತ್ವದ ಘೋಷಣೆ.!

20/12/2025 8:00 AM

ಕರ್ನಾಟಕ ‘TET’ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ | TET Key Answer 2025

20/12/2025 7:48 AM

ಅಂಬಾನಿ ಕುಟುಂಬಕ್ಕೆ ಇಡಿ ಶಾಕ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈ ಅನ್ಮೋಲ್ ಅಂಬಾನಿ ವಿಚಾರಣೆ!

20/12/2025 7:45 AM

ರಾಜ್ಯದ ಜನತೆಯ ಗಮನಕ್ಕೆ : `BPL’ ರೇಷನ್ ಕಾರ್ಡ್ ಪಡೆಯಲು ಈ ಮಾನದಂಡಗಳು ಕಡ್ಡಾಯ.!

20/12/2025 7:45 AM
State News
KARNATAKA

ಕರ್ನಾಟಕ ‘TET’ ಪರೀಕ್ಷೆಯ ಅಂತಿಮ ಕೀ ಉತ್ತರ ಪ್ರಕಟ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ | TET Key Answer 2025

By kannadanewsnow5720/12/2025 7:48 AM KARNATAKA 1 Min Read

ಬೆಂಗಳೂರು : 2025 ಡಿಸೆಂಬರ್ -07 ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ (KAR-TET ) ಪರೀಕ್ಷೆಯ ಅಂತಿಮ ಕೀ…

ರಾಜ್ಯದ ಜನತೆಯ ಗಮನಕ್ಕೆ : `BPL’ ರೇಷನ್ ಕಾರ್ಡ್ ಪಡೆಯಲು ಈ ಮಾನದಂಡಗಳು ಕಡ್ಡಾಯ.!

20/12/2025 7:45 AM

GOOD NEWS : ರಾಜ್ಯದ ಖಾಸಗಿ ಅನುದಾನಿತ ಕಾಲೇಜು ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಶಿಶುಪಾಲನಾ ರಜೆ’ ಮಂಜೂರು ಮಾಡಿ ಸರ್ಕಾರ ಆದೇಶ

20/12/2025 7:45 AM

ರಾಜ್ಯದ ‘ಪೌರ ಕಾರ್ಮಿಕ’ರಿಗೆ ಸಚಿವ ಬೈರತಿ ಸುರೇಶ್ ಗುಡ್ ನ್ಯೂಸ್: ಪಾಲಿಕೆಯಿಂದಲೇ ‘ನೇರ ವೇತನ’ ಪಾವತಿ

20/12/2025 7:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.