ಹಾಸನ : ಭಾರೀ ಮಳೆಯಿಂದಾಗಿ  ರಾಷ್ಟ್ರೀಯ ಹೆದ್ದಾರಿ 75 ದೋಣಿಗಾಲ್ ಶಿರಾಡಿಘಾಟ್ ಮಾರ್ಗದಲ್ಲಿ  ರಸ್ತೆ ಕುಸಿತವಾಗಿತ್ತು. ಇದೀಗ ರಸ್ತೆ ಮಾರ್ಗವನ್ನು ಸರಿಪಡಿಸಲಾಗಿದ್ದು, ಲಾರಿ ಮತ್ತು ಬಸ್ ಸೇರಿದಂತೆ ಎಲ್ಲಾ ವಾಹನ ಸಂಚಾರಕ್ಕೆ ಅನುಮತಿ ಸಿಕ್ಕಿದೆ.

BIGG NEWS : ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರ ವರದಿ ಮೆರೆಗೆ ಎಲ್ಲಾ ರೀತಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಕಳೆದ ಒಂದು ವಾರ ಹಿಂದೆ ಭಾರಿ ಮಳೆಯಿಂದಾಗಿ ರಸ್ತೆ ಕುಸಿತವಾಗಿತ್ತು. ಹೀಗಾಗಿ ಬಸ್‌ ಮತ್ತು ಲಾರಿ ಸಂಚಾರಕ್ಕೆ ಜಿಲ್ಲಾಧಿಕಾರಿ ಬ್ರೇಕ್‌ ಹಾಕಿದ್ದರು. ಇದೀಗ ಎಲ್ಲ ವಾಹನ ಸಂಚಾರಕ್ಕೂ ಅನುಮತಿ ನೀಡಲಾಗಿದೆ ಎಂದು ತಹಸೀಲ್ದಾರ್ ಜಯಕುಮಾರ್ ಹೇಳಿದ್ದಾರೆ.

BIGG NEWS : ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Share.
Exit mobile version