Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏರ್ ಫ್ರೈಯರ್’ಗಳಿಂದ ಕ್ಯಾನ್ಸರ್ ಬರುತ್ತದೆಯೇ.? ತಜ್ಞರು ಹೇಳುವುದೇನು ಗೊತ್ತಾ.?

17/10/2025 9:36 PM

BREAKING : ದೇಶಭ್ರಷ್ಟ ವಜ್ರ ವ್ಯಾಪಾರಿ ‘ಮೆಹುಲ್ ಚೋಕ್ಸಿ’ ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಅನುಮೋದನೆ

17/10/2025 8:58 PM

ನಿಮ್ಮ ಫೋನ್’ನಲ್ಲಿ ಈ ‘ಅಪ್ಲಿಕೇಶನ್’ ಇನ್ಸ್ಟಾಲ್ ಮಾಡ್ಬೇಡಿ ; ಪರ್ಪ್ಲೆಕ್ಸಿಟಿ CEO ಅರವಿಂದ್ ಶ್ರೀನಿವಾಸ್ ಎಚ್ಚರಿಕೆ

17/10/2025 8:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಯುವನಿಧಿ ಫಲಾನುಭವಿಗಳೇ ಗಮನಿಸಿ : ʻಸ್ವಯಂ ಘೋಷಣೆʼ ಸಲ್ಲಿಸುವುದು ಕಡ್ಡಾಯ | Yuvanidhi Scheme
KARNATAKA

ಯುವನಿಧಿ ಫಲಾನುಭವಿಗಳೇ ಗಮನಿಸಿ : ʻಸ್ವಯಂ ಘೋಷಣೆʼ ಸಲ್ಲಿಸುವುದು ಕಡ್ಡಾಯ | Yuvanidhi Scheme

By kannadanewsnow5726/06/2024 5:16 AM

ಬೆಂಗಳೂರು : ಯುವನಿಧಿಗೆ ನೋಂದಾಯಿಸಕೊಂಡಿರುವ ಫಲಾನುಭವಿಗಳು ತಾವು ವ್ಯಾಸಂಗ ಮಾಡುತ್ತಿಲ್ಲ, ಸ್ವಯಂ ಉದ್ಯೋಗಿಯಲ್ಲ, ನಿರುದ್ಯೋಗಿ ಎಂದು ಪ್ರತಿ ತಿಂಗಳು 25ನೇ ತಾರೀಖಿನೊಳಗೆ ಸ್ವಯಂ ಘೋಷಣೆ ಸಲ್ಲಿಸಬೇಕು.

ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ ಪದವಿ, ಸ್ನಾತಕೊತ್ತರ ಪದವಿ ಮತ್ತು ಡಿಪ್ಲೊಮಾ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಾಂಗ ಮಾಡಿ 2023 ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‍ನಲ್ಲಿ ನೊಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳನ್ನು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಂದು ನೇರ ನಗದು ವರ್ಗಾವಣೆ ಮಾಡಲಾಗಿದೆ.

ಅಭ್ಯರ್ಥಿಗಳು ಈ ಪ್ರಯೋಜನವನ್ನು ಪಡೆಯಬೇಕಿದ್ದರೆ, ಪ್ರತಿ ತಿಂಗಳ 25 ನೇ ತಾರೀಖಿನೊಳಗೆ ತಾನು ನಿರುದ್ಯೋಗಿ, ವ್ಯಾಸಂಗ ಮಾಡುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗವಿಲ್ಲವೆಂದು ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುತ್ತದೆ. ಮಾರ್ಚ್, ಏಪ್ರಿಲ್, ಮೇ, ಜೂನ್ ತಿಂಗಳ ಸ್ವಯಂ ಘೋಷಣೆಯನ್ನು ಸೇವಾ ಸಿಂಧು ಪೋರ್ಟಲ್‍ನಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು ಸ್ವಯಂ ಘೋಷಣೆ ನೀಡದಿದ್ದಲ್ಲಿ, ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಸ್ವಯಂಪ್ರೇರಿತವಾಗಿ ಸ್ಥಗಿತಗೊಳ್ಳುತ್ತದೆ.

ಈಗಾಗಲೇ ನೊಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆಯಾಗಿದ್ದು, ಮುಂದಿನ ತಿಂಗಳು ಪ್ರಯೊಜನ ಪಡೆದುಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು, ಎಸ್.ಎಂ.ಎಸ್ ಸಂದೇಶವನ್ನು ಅಭ್ಯರ್ಥಿಗಳಿಗೆ ರವಾನಿಸಲಾಗುತ್ತದೆ. ಹಾಗಾಗಿ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರತಕ್ಕದ್ದು ಎಂದು ಈ ಮೂಲಕ ತಿಳಿಸಲಾಗಿದೆ.

ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ವೆಬ್‍ಸೈಟ್ ವೀಕ್ಷಿಸಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Watch out for yuvanidhi beneficiaries: Self-declaration mandatory | Yuvanidhi Scheme ಯುವನಿಧಿ ಫಲಾನುಭವಿಗಳೇ ಗಮನಿಸಿ : ʻಸ್ವಯಂ ಘೋಷಣೆʼ ಸಲ್ಲಿಸುವುದು ಕಡ್ಡಾಯ | Yuvanidhi Scheme
Share. Facebook Twitter LinkedIn WhatsApp Email

Related Posts

BREAKING: ರಾಯಚೂರಲ್ಲಿ RSSನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ PDO ಸಸ್ಪೆಂಡ್

17/10/2025 5:17 PM1 Min Read

ದೀಪಾವಳಿಯಂದು ಲಕ್ಷ್ಮೀ ಕುಬೇರರ ಈ ಮಂತ್ರ ಪಠಿಸಿ, ನಿಮ್ಮ ಸಂಪತ್ತು ವೃದ್ಧಿ ಗ್ಯಾರಂಟಿ

17/10/2025 5:00 PM3 Mins Read

ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ

17/10/2025 4:50 PM1 Min Read
Recent News

ಏರ್ ಫ್ರೈಯರ್’ಗಳಿಂದ ಕ್ಯಾನ್ಸರ್ ಬರುತ್ತದೆಯೇ.? ತಜ್ಞರು ಹೇಳುವುದೇನು ಗೊತ್ತಾ.?

17/10/2025 9:36 PM

BREAKING : ದೇಶಭ್ರಷ್ಟ ವಜ್ರ ವ್ಯಾಪಾರಿ ‘ಮೆಹುಲ್ ಚೋಕ್ಸಿ’ ಭಾರತಕ್ಕೆ ಹಸ್ತಾಂತರಿಸಲು ಬೆಲ್ಜಿಯಂ ಕೋರ್ಟ್ ಅನುಮೋದನೆ

17/10/2025 8:58 PM

ನಿಮ್ಮ ಫೋನ್’ನಲ್ಲಿ ಈ ‘ಅಪ್ಲಿಕೇಶನ್’ ಇನ್ಸ್ಟಾಲ್ ಮಾಡ್ಬೇಡಿ ; ಪರ್ಪ್ಲೆಕ್ಸಿಟಿ CEO ಅರವಿಂದ್ ಶ್ರೀನಿವಾಸ್ ಎಚ್ಚರಿಕೆ

17/10/2025 8:48 PM

BREAKING ; ಅಸ್ಸಾಂ ಸೇನಾ ಶಿಬಿರದ ಮೇಲೆ ಉಗ್ರರಿಂದ ಗುಂಡಿನ ದಾಳಿ ; ಮೂವರು ಸೈನಿಕರು ಗಾಯ

17/10/2025 8:34 PM
State News
KARNATAKA

BREAKING: ರಾಯಚೂರಲ್ಲಿ RSSನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ PDO ಸಸ್ಪೆಂಡ್

By kannadanewsnow0917/10/2025 5:17 PM KARNATAKA 1 Min Read

ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಂತ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಯೊಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಪಿಡಿಒ…

ದೀಪಾವಳಿಯಂದು ಲಕ್ಷ್ಮೀ ಕುಬೇರರ ಈ ಮಂತ್ರ ಪಠಿಸಿ, ನಿಮ್ಮ ಸಂಪತ್ತು ವೃದ್ಧಿ ಗ್ಯಾರಂಟಿ

17/10/2025 5:00 PM

ಸಾರ್ವಜನಿಕ, ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸಿ: ಸಿಎಂ ಸಿದ್ದರಾಮಯ್ಯಗೆ ಯತ್ನಾಳ್ ಪತ್ರ

17/10/2025 4:50 PM

ಅ.19ರಂದು‌ ಪರಮ್‌ ಫೌಂಡೇಶನ್‌ನ ಕಲಾ ಸಂವಾದದಲ್ಲಿ ʻಮಹಾಕ್ಷತ್ರಿಯʼ ನೃತ್ಯರೂಪಕ, ಸಂವಾದ!

17/10/2025 4:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.