BIGG NEWS: ಬೆಂಗಳೂರಿನ ಜಲಮಂಡಳಿ ಸಿಬ್ಬಂದಿಯಿಂದಲೇ ವಾಟರ್ ಬಿಲ್​ಗೆ ಕನ್ನ; 9 ಜನರು ಅರೆಸ್ಟ್‌

ಬೆಂಗಳೂರು: ಬೆಂಗಳೂರು ಜಲಮಂಡಳಿ ಸಿಬ್ಬಂದಿಯಿಂದಲೇ ವಾಟರ್ ಬಿಲ್​ಗೆ ಕನ್ನ ಹಾಕಿರುವ ಘಟನೆ ನಡೆದಿದೆ. BIGG NEWS : ಮಂಡ್ಯ ಕೆಆರ್‌ಎಸ್‌ ಡ್ಯಾಂ ಬಳಿ ಬೋನಿಗೆ ಬಿದ್ದ ಚಿರತೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು   ಗ್ರಾಹಕರು ಕಟ್ಟಿದ ಹಣವನ್ನು ಜಲಮಂಡಳಿಗೆ ನೀಡಿದೆ ವಂಚನೆ ಮಾಡಿರುವ ಘಟನೆ ನಡೆದಿದೆ. ಗ್ರೂಪ್ ಸಿ ಮತ್ತು ಗ್ರೂಪ್​​ ಡಿ ನೌಕರ ಸೇರಿದಂತೆ ಒಟ್ಟು 9 ಜನರ ಬಂಧನವಾಗಿದೆ. ರೆವಿನ್ಯೂ ಮ್ಯಾನೇಜರ್ ಆಗಿರುವ ಎಫ್​ಡಿಎ ನೌಕರ, ಗ್ರೂಪ್ ಡಿ ನೌಕರ, ಐವರು ಗುತ್ತಿಗೆದಾರರನ್ನು … Continue reading BIGG NEWS: ಬೆಂಗಳೂರಿನ ಜಲಮಂಡಳಿ ಸಿಬ್ಬಂದಿಯಿಂದಲೇ ವಾಟರ್ ಬಿಲ್​ಗೆ ಕನ್ನ; 9 ಜನರು ಅರೆಸ್ಟ್‌