ಬೆಂಗಳೂರಲ್ಲಿ ‘ನೀರಿನ ಬಿಕ್ಕಟ್ಟು’: ಖಾಲಿ ಕೊಡಗಳೊಂದಿಗೆ ‘ಬಿಜೆಪಿ ಬೃಹತ್ ಪ್ರತಿಭಟನೆ’

ಬೆಂಗಳೂರು: ಬೆಂಗಳೂರು ಮಹಾನಗರದ ಕುಡಿಯುವ ನೀರಿನ ಸರಬರಾಜಿನಲ್ಲಿ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಬೆಂಗಳೂರು ಮಹಾನಗರದ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು. ಸರಕಾರದ ವೈಫಲ್ಯವನ್ನು ಖಂಡಿಸಿ ಖಾಲಿ ಕೊಡಗಳ ಜೊತೆ ಪ್ರತಿಭಟನೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ಬೆಂಗಳೂರು ಕೇಂದ್ರದ ಸಂಸದ ಪಿ.ಸಿ. ಮೋಹನ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ರವಿಕುಮಾರ್, ಬಸವನಗುಡಿಯ ಶಾಸಕ … Continue reading ಬೆಂಗಳೂರಲ್ಲಿ ‘ನೀರಿನ ಬಿಕ್ಕಟ್ಟು’: ಖಾಲಿ ಕೊಡಗಳೊಂದಿಗೆ ‘ಬಿಜೆಪಿ ಬೃಹತ್ ಪ್ರತಿಭಟನೆ’