ಶಿವಮೊಗ್ಗದ ಮಾಣಿ ಜಲಾಶಯದ ನೀರಿನ ಮಟ್ಟ ಏರಿಕೆ: ಪ್ರವಾಹ ಮುನ್ಸೂಚನೆ, ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ

ಶಿವಮೊಗ್ಗ : ಸತತವಾಗಿ ಬೀಳುತ್ತಿರುವ ಮಳೆಯಿಂದಾಗಿ ವರಾಹಿ ಯೋಜನೆಯ ಮಾನಿ ಜಲಾಶಯದ ನೀರಿನ ಪ್ರಮಾಣ ಏರುತ್ತಿರುವ. ಈ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತವು ಪ್ರವಾಹದ ಮುನ್ಸೂಚನೆ ನೀಡಿದೆ. ಮಾನಿ ಜಲಾಶಯದ ಇಂದಿನ ಒಳಹರಿವು ಸುಮಾರು 3393 ಕ್ಯೂಸೆಕ್ ಆಗಿದ್ದು, ಇದೇ ರೀತಿ ಜಲಾಶಯಕ್ಕೆ ಒಳಹರಿವು ಮುಂದುವರಿದಲ್ಲಿ ಜಲಾಶಯವು ಗರಿಷ್ಟ ಮಟ್ಟವನ್ನು ತಲುಪುವ ಸಾಧ್ಯತೆ ಇದೆ. ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವರಾಹಿ/ಹಾಲಾಡಿ ನದಿ ಮತ್ತು ಮಾನಿ ಜಲಾಶಯದ ಗರಿಷ್ಟ … Continue reading ಶಿವಮೊಗ್ಗದ ಮಾಣಿ ಜಲಾಶಯದ ನೀರಿನ ಮಟ್ಟ ಏರಿಕೆ: ಪ್ರವಾಹ ಮುನ್ಸೂಚನೆ, ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳಲು ಸೂಚನೆ