ಸಾರ್ವಜನಿಕರ ಗಮನಕ್ಕೆ: ‘ಭದ್ರಾ ಜಲಾಶಯ’ದಿಂದ ನದಿಗೆ ನೀರು ಬಿಡುಗಡೆ

ಶಿವಮೊಗ್ಗ: ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ. 186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ. ಸುಮಾರು 2 ಸಾವಿರ ಕ್ಯೂಸೆಸ್ ನೀರು ನದಿ … Continue reading ಸಾರ್ವಜನಿಕರ ಗಮನಕ್ಕೆ: ‘ಭದ್ರಾ ಜಲಾಶಯ’ದಿಂದ ನದಿಗೆ ನೀರು ಬಿಡುಗಡೆ