ರಾಜ್ಯ ಸರ್ಕಾರದ ವಿರುದ್ಧ ‘ವಾಟ್ಸಾಪ್ ಸ್ಟೇಟಸ್’ ಹಾಕಿ ಕೆಲಸ ಕಳ್ಕೊಂಡ ‘ಪಂಚಾಯತಿ ಕ್ಲರ್ಕ್’

ರಾಯಚೂರು : ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ‘ವಾಟ್ಸಾಪ್ ಸ್ಟೇಟಸ್’ ಹಾಕಿ ಪಂಚಾಯತಿ ಕ್ಲರ್ಕ್ ಒಬ್ಬರು ಕೆಲಸ ಕಳೆದುಕೊಂಡಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ್ ಕ್ಲರ್ಕ್ ಕಂ ಡೇಟಾ ಎಂಟ್ರಿ ಆಪರೇಟರ್ ಸರ್ಕಾರದ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದರು, ಈ ಹಿನ್ನೆಲೆ ಕ್ಲರ್ಕ್ ರಾಯಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಸರ್ಕಾರದ ಹುದ್ದೆಯಲ್ಲಿದ್ದುಕೊಂಡು ಸರ್ಕಾರದ ವಿರುದ್ಧವೇ ಸ್ಟೇಟಸ್ ಹಾಕಿದ್ದಕ್ಕೆ ಅಮಾನತು ಶಿಕ್ಷೆ ವಿಧಿಸಲಾಗಿದೆ. Viral News : ಆಂಧ್ರದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಇಸ್ತ್ರಿ ಪೆಟ್ಟಿಗೆಯಿಂದ … Continue reading ರಾಜ್ಯ ಸರ್ಕಾರದ ವಿರುದ್ಧ ‘ವಾಟ್ಸಾಪ್ ಸ್ಟೇಟಸ್’ ಹಾಕಿ ಕೆಲಸ ಕಳ್ಕೊಂಡ ‘ಪಂಚಾಯತಿ ಕ್ಲರ್ಕ್’