ವಯನಾಡು ಭೂಕುಸಿತ: ಕನ್ನಡಿಗರ ರಕ್ಷಣೆಗೆ ಧಾವಿಸಿ ರಾಜ್ಯ ಸರ್ಕಾರ, ಸಹಾಯವಾಣಿ ಸಂಖ್ಯೆ ರಿಲೀಸ್ | Wayanad Landslide

ಬೆಂಗಳೂರು: ನೆರೆಯ ಕೇರಳದ ವಯನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿತ್ತು. ಈ ಘಟನೆಯಲ್ಲಿ ನೂರಾರು ಮಂದಿ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕೇರಳದ ನೆರವಿಗೆ ಹಾಗೂ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದೆ. ಅಲ್ಲದೇ ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಬೆಂಗಳೂರಿನಲ್ಲಿರುವ ಎನ್ ಡಿ ಆರ್ ಎಪ್ ತಂಡ ಹಾಗೂ ಮದ್ರಾಸ್ ಎಂಜಿನಿಯರ್ ಗ್ರೂಪ್ ಸೇನಾ ಪಡೆಯ ತಂಡಗಳ ತ್ವರಿತ ರವಾನೆ ಮಾಡಲಾಗುತ್ತದೆ. ಅಗತ್ಯ ಉಪಕರಣಗಳು ಮತ್ತು ಪರಿಹಾರ ಸಾಮಗ್ರಿಗಳನ್ನು ರವಾನೆಗೆ … Continue reading ವಯನಾಡು ಭೂಕುಸಿತ: ಕನ್ನಡಿಗರ ರಕ್ಷಣೆಗೆ ಧಾವಿಸಿ ರಾಜ್ಯ ಸರ್ಕಾರ, ಸಹಾಯವಾಣಿ ಸಂಖ್ಯೆ ರಿಲೀಸ್ | Wayanad Landslide