Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಮೈಸೂರು ವಿವಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪನೆ: ರಾಜ್ಯ ಸಚಿವ ಸಂಪುಟದ ತೀರ್ಮಾನ

17/07/2025 7:26 PM

ಮಠಾಧೀಶರು ತಮ್ಮ ಸಮುದಾಯದ ವ್ಯಕ್ತಿಗಳ ಓಲೈಕೆ ಸರಿಯಾದ ಕ್ರಮವಲ್ಲ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

17/07/2025 7:22 PM

ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ

17/07/2025 6:54 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಯನಾಡಿನಲ್ಲಿ ಭೂ ಕುಸಿತ: ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ
KARNATAKA

ವಯನಾಡಿನಲ್ಲಿ ಭೂ ಕುಸಿತ: ತೀವ್ರ ಆಘಾತ ವ್ಯಕ್ತಪಡಿಸಿದ ಕೇಂದ್ರ ಸಚಿವ HD ಕುಮಾರಸ್ವಾಮಿ

By kannadanewsnow0930/07/2024 3:02 PM

ಬೆಂಗಳೂರು: ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆಯ ಬಗ್ಗೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಕೇರಳದ ವಯನಾಡು ಬಳಿ ಉಂಟಾಗಿರುವ ಭೀಕರ ಭೂಕುಸಿತದಿಂದ ಅನೇಕರು ಧಾರುಣ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ಆಘಾತ ಉಂಟು ಮಾಡಿದೆ. ಇನ್ನು ಅನೇಕರು ಮಣ್ಣಿನಡಿಯಲ್ಲಿ ಸಿಲುಕಿದ್ದು, ಅವರನ್ನು ರಕ್ಷಿಸುವ ಕಾರ್ಯ ಸಮರೋಪಾದಿಯಲ್ಲಿ ಸಾಗಿದೆ.
ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ತುರ್ತಾಗಿ ಸ್ಪಂದಿಸಿದ್ದು, ಕೇರಳದ ಮುಖ್ಯಮಂತ್ರಿಗಳ ಜತೆ ಮಾತನಾಡಿ, ರಕ್ಷಣಾ ಕಾರ್ಯಗಳಿಗೆ ಸಕಲ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರಧಾನಿಗಳನ್ನು ನಾನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ಈ ದುರಂತದಲ್ಲಿ ಸಾವನ್ನಪ್ಪಿದವರಿಗೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಎಲ್ಲಾ ಕುಟುಂಬಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿರುವ ಸಚಿವರು; ಕೇರಳ ಸೇರಿ ದೇಶದೆಲ್ಲೆಡೆ ಭಾರೀ ಮಳೆ ಆಗುತ್ತಿದ್ದು, ಭೂಕುಸಿತ, ನೆರೆ ಉಂಟಾಗಿದೆ. ಕರ್ನಾಟಕದಲ್ಲಿಯೂ ಅನೇಕ ಜಿಲ್ಲೆಗಳಲ್ಲಿ ಇದೇ ಸಮಸ್ಯೆ ಸೃಷ್ಟಿಯಾಗಿದೆ. ಈ ಬಗ್ಗೆ ಸಾರ್ವಜನಿಕರು ಬಹಳ ಎಚ್ಚರಿಕೆ ವಹಿಸಬೇಕು ಹಾಗೂ ರಾಜ್ಯ ಸರಕಾರವೂ 24X7 ರಕ್ಷಣಾ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿಟ್ಟು, ಅಪಾಯವಿರುವ ಸ್ಥಳಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸಬೇಕು ಸಲಹೆ ಮಾಡಿದ್ದಾರೆ.

ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’

BREAKING :40 ವರ್ಷಗಳ ಹಿಂದೆಯೇ HD ಕುಮಾರಸ್ವಾಮಿಗೆ ‘ಮುಡಾ’ ಸೈಟ್ ಸಿಕ್ಕಿದೆ : ಸಿಎಂ ಸಿದ್ದರಾಮಯ್ಯ ತಿರುಗೇಟು

Share. Facebook Twitter LinkedIn WhatsApp Email

Related Posts

BIG NEWS: ಮೈಸೂರು ವಿವಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪನೆ: ರಾಜ್ಯ ಸಚಿವ ಸಂಪುಟದ ತೀರ್ಮಾನ

17/07/2025 7:26 PM1 Min Read

ಮಠಾಧೀಶರು ತಮ್ಮ ಸಮುದಾಯದ ವ್ಯಕ್ತಿಗಳ ಓಲೈಕೆ ಸರಿಯಾದ ಕ್ರಮವಲ್ಲ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

17/07/2025 7:22 PM1 Min Read

ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ

17/07/2025 6:54 PM2 Mins Read
Recent News

BIG NEWS: ಮೈಸೂರು ವಿವಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪನೆ: ರಾಜ್ಯ ಸಚಿವ ಸಂಪುಟದ ತೀರ್ಮಾನ

17/07/2025 7:26 PM

ಮಠಾಧೀಶರು ತಮ್ಮ ಸಮುದಾಯದ ವ್ಯಕ್ತಿಗಳ ಓಲೈಕೆ ಸರಿಯಾದ ಕ್ರಮವಲ್ಲ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

17/07/2025 7:22 PM

ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ

17/07/2025 6:54 PM

BREAKING ; ಏರ್ ಇಂಡಿಯಾ ಅಪಘಾತದಲ್ಲಿ ‘ಪೈಲಟ್ ಪಾತ್ರ’ ಅಮೆರಿಕ ಮಾಧ್ಯಮ ವರದಿಗೆ ‘ತನಿಖಾ ಸಂಸ್ಥೆ’ ತೀವ್ರ ಟೀಕೆ

17/07/2025 6:54 PM
State News
KARNATAKA

BIG NEWS: ಮೈಸೂರು ವಿವಿಯಲ್ಲಿ ಡಾ.ಬಿಆರ್ ಅಂಬೇಡ್ಕರ್ ಸಂವಿಧಾನ ಪೀಠ ಸ್ಥಾಪನೆ: ರಾಜ್ಯ ಸಚಿವ ಸಂಪುಟದ ತೀರ್ಮಾನ

By kannadanewsnow0917/07/2025 7:26 PM KARNATAKA 1 Min Read

ಬೆಂಗಳೂರು: ವಿದ್ಯಾರ್ಥಿಗಳು ಹಾಗೂ ನಾಗರಿಕರಲ್ಲಿ ಸಂವಿಧಾನ ಮೌಲ್ಯಗಳ ಬಗ್ಗೆ ಅರಿವು ಮೂಡಿಸಲು ಹಾಗೂ ಸಂವಿಧಾನದ ಬಗ್ಗೆ ವಿವಿಧ ಸೆಮಿನಾರ್‌ಗಳು, ಚರ್ಚೆಗಳು…

ಮಠಾಧೀಶರು ತಮ್ಮ ಸಮುದಾಯದ ವ್ಯಕ್ತಿಗಳ ಓಲೈಕೆ ಸರಿಯಾದ ಕ್ರಮವಲ್ಲ: ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ

17/07/2025 7:22 PM

ಮಂಗಳೂರಿನಲ್ಲಿ ‘ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟನೆ

17/07/2025 6:54 PM

PSI ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಕ್ಕೆ ಪ್ರತಿಭಟನೆ: ಫ್ರೀಡಂ ಪಾರ್ಕ್‌ʼಗೆ ತೆರಳಿ ಬೆಂಬಲ ಘೋಷಿಸಿದ ಹೆಚ್.ಎಂ.ರಮೇಶ್‌ ಗೌಡ

17/07/2025 6:39 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.