ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವು – ಸಿಎಂ ಬೊಮ್ಮಾಯಿ

ದಾವಣಗೆರೆ :ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವುವಾಗಿದೆ. ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆಯಲ್ಲಿ ಇಂದು ಮಾತನಾಡಿದಂತ ಅವರು,  ಅಂಥ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ ಸಿದ್ದರಾಮೇಶ್ವರ ವಜ್ರ ಮಹೋತ್ಸವಕ್ಕೆ ಗುರುಗಳು ಆಹ್ವಾನ ನೀಡಿದ್ದ ಮೇರೆಗೆ ಇಲ್ಲಿಗೆ ಬಂದಿದ್ದೇನೆ. ನಂತರ ಕೊಪ್ಪಳ್ಳಕ್ಕೆ ಹೋಗಲಿದ್ದೇನೆ ಎಂದರು. ಹಿಂದೂ … Continue reading ನಮ್ಮದು ರಾಷ್ಟ್ರೀಯ ಪಕ್ಷ, ರಾಷ್ಟ್ರೀಯತೆಯೇ ನಮ್ಮ ನಿಲುವು – ಸಿಎಂ ಬೊಮ್ಮಾಯಿ