Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೊಜ್ಜು ಬಿಕ್ಕಟ್ಟು: ಪ್ರಧಾನಿ ಎಚ್ಚರಿಕೆ ನಂತರ ಮೊದಲ ಮಾರ್ಗಸೂಚಿ ಸಿದ್ಧಪಡಿಸಿದ ಕೇಂದ್ರ ಸರ್ಕಾರ

26/08/2025 11:12 AM

BIG NEWS : ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್!

26/08/2025 11:12 AM

ಷೇರುಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 600 ಅಂಕ ಕುಸಿತ | Share market updates

26/08/2025 10:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ
KARNATAKA

ನಾವು ರೈತರ ಹಿತಕ್ಕೆ ಬರ ಪರಿಹಾರ ಕೇಳುತ್ತಿದ್ದೇವೆ ಹೊರತು ಭಿಕ್ಷೆಯನ್ನಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ

By kannadanewsnow0928/04/2024 2:19 PM

ಬೆಂಗಳೂರು : “ನಾವು ರೈತರ ಹಿತಕ್ಕಾಗಿ ಬರ ಪರಿಹಾರ ಕೇಳುತ್ತಿದ್ದೇವೆಯೇ ಹೊರತು ಭಿಕ್ಷೆ ಕೇಳುತ್ತಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ಭಾನುವಾರ ನಡೆದ ಪ್ರತಿಭಟನೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

“ಬರದ ಕಾರಣಕ್ಕೆ ರೈತರಿಗೆ ಕೆಲಸ ಸಿಗದೇ ಪರದಾಡುತ್ತಿದ್ದಾರೆ. ನರೇಗಾ ಕೆಲಸದ ಅವಧಿ ಹೆಚ್ಚಳ ಮಾಡಲಿಲ್ಲ. ನಾವು ಅವರ ಮನೆಯ ಹಣ ಕೇಳಿಲ್ಲ. ರಾಜ್ಯದ ಕಷ್ಟಕ್ಕೆ ಹಣ ಕೇಳಿದೆವು. ನನಗೆ ಹಾಗೂ ಸಿದ್ದರಾಮಯ್ಯ ಅವರಿಗೆ ಹಣ ಕೊಡಿ ಎಂದು ಕೇಳುತ್ತಿಲ್ಲ. ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆಗೆ ಗೌರವ ಕೊಟ್ಟಿಲ್ಲ. ಕರ್ನಾಟಕದಲ್ಲಿ ಬರ ಪರಿಸ್ಥಿತಿ ಬಂದಿದೆ ಪರಿಹಾರ ನೀಡಿ ಎಂದು ಸೆಪ್ಟೆಂಬರ್ ತಿಂಗಳಲ್ಲೇ ಅರ್ಜಿ ಕೊಟ್ಟೆವು. ಅಲ್ಲಿಂದ ಇಲ್ಲಿಯ ತನಕ ಸುಮಾರು 50 ಸಾವಿರ ಕೋಟಿಯಷ್ಟು ನಷ್ಟ ಉಂಟಾಗಿದೆ. ನಾವು ಇಂತಹ ಕಷ್ಟದಲ್ಲೂ 2 ಸಾವಿರ ಕೊಟ್ಟಿದ್ದೇವೆ ಎಂದರು.

ಬರ ಪರಿಹಾರ ಕೊಡುವುದಿಲ್ಲ ಎಂದು ಗೊತ್ತಾದ ನಂತರ ಸುಪ್ರೀಂ ಕೋರ್ಟ್ ಗೆ ಹೋಗಿ ಹೋರಾಟ ಮಾಡಿ ಪರಿಹಾರ ಪಡೆಯಬೇಕಾಯಿತು. ಆದರೂ ಬಿಡಿಗಾಸಿನ ಪರಿಹಾರ ಘೋಷಿಸಿದ್ದಾರೆ. ಕೋರ್ಟ್ ಉಗಿದ ಮೇಲೆ 3 ಸಾವಿರ ಕೋಟಿ ಕೊಟ್ಟಿದ್ದಾರೆ. ಇದು ಎಲ್ಲಿಗೆ ಸಾಕಾಗುತ್ತದೆ. ಇಷ್ಟು ಹಣವನ್ನು ಯಾರಿಗೆ ಎಂದು ಕೊಡುವುದು. ಹೊಟ್ಟೆ ಹಸಿದಾಗ ಹಣ ಕೊಡದೆ ಆನಂತರ ಕೊಟ್ಟರೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಸೆಪ್ಟೆಂಬರ್ ನಿಂದ ಇಲ್ಲಿಯ ತನಕ ಆಗಿರುವ ಹೆಚ್ಚುವರಿ ನಷ್ಟಕ್ಕೆ ಕೇಂದ್ರ ನಾವು ಕೇಳಿರುವುದಕ್ಕಿಂತ ಹೆಚ್ಚಿನ ಪರಿಹಾರವನ್ನು ನೀಡಬೇಕು. ಗ್ಯಾರಂಟಿ ಯೋಜನೆಗಳು ಇರುವ ಕಾರಣ 4 ಕೋಟಿಗೂ ಹೆಚ್ಚು ಕುಟುಂಬಗಳು, ಜನರು ಬರದಲ್ಲೂ ಜೀವನ ನಡೆಸುತ್ತಿದ್ದಾರೆ ಎಂದರು.

ಈ ರಾಜ್ಯಕ್ಕೆ ಬಿಜೆಪಿ ಮತ್ತು ದಳದವರಷ್ಟು ದ್ರೋಹ ಯಾರೂ ಬಗೆದಿಲ್ಲ. ಎರಡೂ ಪಕ್ಷಗಳ ಮುಖಂಡರುಗಳು ಈ ರಾಜ್ಯದ ದ್ರೋಹಿಗಳು. ರಾಜ್ಯದ ಹಿತಕ್ಕೆ ಒಮ್ಮೆಯೂ ದನಿ ಎತ್ತದವರು. ನಮ್ಮ ಹೋರಾಟ ನಿರಂತರ. ನಾವು ಈ ವಿಚಾರದಲ್ಲಿ ರಾಜಿ ಆಗುವ ಪ್ರಶ್ನೆಯೇ ಇಲ್ಲ, ನಾವು ಈ ತಾರತಮ್ಯವನ್ನು ಖಂಡಿಸುತ್ತೇವೆ. ನ್ಯಾಯಾಲಯ ಮತ್ತು ಜನರ ನಡುವೆ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದರು.

ಲೋಕಸಭಾ ಚುನಾವಣೆ 2024: ಬೆಂಗಳೂರಿನ 3 ಕ್ಷೇತ್ರಗಳಲ್ಲಿ ‘ಮತದಾನದ’ ಪ್ರಮಾಣ ಇಳಿಕೆ

BREAKING: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ | Arvinder Singh Lovely resigns

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್!

26/08/2025 11:12 AM1 Min Read

ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆ ವಶಕ್ಕೆ ಪಡೆದ ‘SIT’

26/08/2025 10:39 AM1 Min Read

ಸರ್ಕಾರಿ ನೌಕರ, ಪತ್ನಿ ಇಬ್ಬರು ಮೃತಪಟ್ಟಲ್ಲಿ, ಆತನ ಸಹೋದರನಿಗೆ ಅನುಕಂಪದ ನೌಕರಿ ನೀಡಬಹುದು : ಹೈಕೋರ್ಟ್

26/08/2025 10:31 AM1 Min Read
Recent News

ಬೊಜ್ಜು ಬಿಕ್ಕಟ್ಟು: ಪ್ರಧಾನಿ ಎಚ್ಚರಿಕೆ ನಂತರ ಮೊದಲ ಮಾರ್ಗಸೂಚಿ ಸಿದ್ಧಪಡಿಸಿದ ಕೇಂದ್ರ ಸರ್ಕಾರ

26/08/2025 11:12 AM

BIG NEWS : ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್!

26/08/2025 11:12 AM

ಷೇರುಮಾರುಕಟ್ಟೆಯಲ್ಲಿ ಸೆನ್ಸೆಕ್ಸ್ 600 ಅಂಕ ಕುಸಿತ | Share market updates

26/08/2025 10:40 AM

ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆ ವಶಕ್ಕೆ ಪಡೆದ ‘SIT’

26/08/2025 10:39 AM
State News
KARNATAKA

BIG NEWS : ಬೆಂಗಳೂರಲ್ಲಿ ಕೇಸರಿ ಶಾಲು ಹಾಕಿದಕ್ಕೆ ಹಲ್ಲೆ ಆರೋಪ : ಮೂವರು ಕಿಡಿಗೇಡಿಗಳು ಅರೆಸ್ಟ್!

By kannadanewsnow0526/08/2025 11:12 AM KARNATAKA 1 Min Read

ಬೆಂಗಳೂರು : ಕೇಸರಿ ಶಾಲು ಹಾಕಿದ್ದಕ್ಕೆ ಹಲ್ಲೆ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ರಿಂದ ಮೂವರು ಆರೋಪಿಗಳನ್ನ…

ಧರ್ಮಸ್ಥಳ ಪ್ರಕರಣ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ದಾಖಲೆ ವಶಕ್ಕೆ ಪಡೆದ ‘SIT’

26/08/2025 10:39 AM

ಸರ್ಕಾರಿ ನೌಕರ, ಪತ್ನಿ ಇಬ್ಬರು ಮೃತಪಟ್ಟಲ್ಲಿ, ಆತನ ಸಹೋದರನಿಗೆ ಅನುಕಂಪದ ನೌಕರಿ ನೀಡಬಹುದು : ಹೈಕೋರ್ಟ್

26/08/2025 10:31 AM

ಗಣೇಶ ಮೂರ್ತಿಯನ್ನು ಮನೆಗೆ ತರಲು ಈ ರೀತಿ ಮಾಡಿರಿ…

26/08/2025 10:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.