BIG NEWS: ನಾವು ‘ಶ್ರೀರಾಮನ ಭಕ್ತ’ರು ಎನ್ನುತ್ತಲೇ ಮತ್ತೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ‘ಸಿಎಂ ಸಿದ್ಧರಾಮಯ್ಯ’

ಮೈಸೂರು: ನಾವು ಶ್ರೀರಾಮನ ಭಕ್ತರೇ. ಬಿಜೆಪಿಯವರ ಥರ ರಾಮನ ಹೆಸರಿನಲ್ಲಿ ರಾಜಕೀಯ ಮಾಡೋದಿಲ್ಲ ಎನ್ನುತ್ತಲೇ ಸಿಎಂ ಸಿದ್ಧರಾಮಯ್ಯ ಅವರು ಮತ್ತೆ ಜೈ ಶ್ರೀರಾಮ್ ಘೋಷಣೆಯನ್ನು ಕೂಗಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು. ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀವಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಅದರಲ್ಲಿ ವಿಫಲರಾದರು. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ … Continue reading BIG NEWS: ನಾವು ‘ಶ್ರೀರಾಮನ ಭಕ್ತ’ರು ಎನ್ನುತ್ತಲೇ ಮತ್ತೆ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ‘ಸಿಎಂ ಸಿದ್ಧರಾಮಯ್ಯ’