ನಾವು ಭಾವನೆಗಳ ಮೇಲೆ ಅಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ನಮ್ಮ ಸರ್ಕಾರ ಎಲ್ಲಾ ಸಮಾಜ ಹಾಗೂ ಎಲ್ಲಾ ಸಮುದಾಯದ ಪರ ನಿಲ್ಲುತ್ತದೆ. ಜನರಿಗೆ ಅನುಕೂಲವಾಗಲಿ ಎಂದು ಗ್ಯಾರಂಟಿ ಯೋಜನೆ ತಂದಿದೆ. ಚುನಾವಣೆಯ ವೇಳೆ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ. ನಾವು ರಾಜಕಾರಣ ಮಾಡುತ್ತಿರುವುದು ಭಾವನೆಯ ಮೇಲೆ ಅಲ್ಲ ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನ ಟೌನ್ ಹಾಲ್ ನಲ್ಲಿ ಅರ್ಚಕರ ಬೃಹತ್ ಸಮಾವೇಶ ನಡೆಯುತ್ತಿದ್ದು ಈ ಒಂದು ಸಮಾವೇಶದಲ್ಲಿ ಮಾತನಾಡಿದ ಅವರು ಗೃಹ ಸಚಿವ ಜಿ ಪರಮೇಶ್ವರ್ … Continue reading ನಾವು ಭಾವನೆಗಳ ಮೇಲೆ ಅಲ್ಲ, ಬದುಕಿನ ಮೇಲೆ ರಾಜಕಾರಣ ಮಾಡುತ್ತಿದ್ದೇವೆ : ಡಿಸಿಎಂ ಡಿಕೆ ಶಿವಕುಮಾರ್