Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

26/11/2025 8:45 AM
BIG BREAKING NEWS: Mild tremors felt again in Kodagu's Sampaje

BREAKING: ಅಫ್ಘಾನಿಸ್ತಾನದಲ್ಲಿ 4.6 ತೀವ್ರತೆಯ ಪ್ರಬಲ ಭೂಕಂಪ | Earthquake

26/11/2025 8:44 AM

‘2026ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಭಾರತದ GDP ಬೆಳವಣಿಗೆ ಶೇ.7.6ಕ್ಕೆ ತಲುಪಲಿದೆ’ : ICICI ವರದಿ

26/11/2025 8:36 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ʻನಾವು ಮನುಜರುʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ
KARNATAKA

ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ʻನಾವು ಮನುಜರುʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ

By kannadanewsnow5702/07/2024 1:32 PM

ಬೆಂಗಳೂರು : 2024-25ನೇ ಸಾಲಿನ ಆಯವ್ಯಯ ಘೋಷಿತ ‘ನಾವು-ಮನುಜರು’ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ, ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು-ಮನುಜರು’ ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ (120 ನಿಮಿಷ – 40 ನಿಮಿಷಗಳ 3 ಅವಧಿಗಳು) ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿದೆ. ಸದರಿ ಆದೇಶದ ಅನುಬಂಧದ ಕ್ರಿಯಾಯೋಜನೆಯಲ್ಲಿ ನೀಡಿರುವಂತೆ ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ 1 ಅವಧಿ ಮತ್ತು ಸಾ.ಉ.ಉ.ಕಾ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನ ಮಾಡಲು ತಿಳಿಸಿದೆ.

ಮೇಲುಸ್ತುವಾರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಖಾತರಿಪಡಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಜಿಲ್ಲಾ ಹಂತದಲ್ಲಿ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ಧಿ ರವರು ಜಂಟಿಯಾಗಿ ವರದಿಯನ್ನು ಸಿದ್ಧಪಡಿಸಿ DSERT ಕಛೇರಿಗೆ ಸಲ್ಲಿಸಲು ತಿಳಿಸಿದೆ.

 

'We are Manujaru' programme for social harmony in all schools and colleges in the state: Education Department ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಸಾಮರಸ್ಯಕ್ಕಾಗಿ ʻನಾವು ಮನುಜರುʼ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ `ನಂದಿನಿ ತುಪ್ಪ’ ಕಲಬೆರೆಕೆ ಕೇಸ್  : `CCB’ ಪೊಲೀಸರಿಂದ ಕಿಂಗ್ ಪಿನ್ ದಂಪತಿ ಅರೆಸ್ಟ್.!

26/11/2025 8:36 AM1 Min Read

BIG NEWS : ಅಂಧರ ವಿಶ್ವಕಪ್ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ, ತಲಾ 10 ಲಕ್ಷ ಬಹುಮಾನ: CM ಸಿದ್ಧರಾಮಯ್ಯ ಘೋಷಣೆ

26/11/2025 8:16 AM1 Min Read

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಬೈಕ್ ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.ದಂಡ.!

26/11/2025 7:38 AM1 Min Read
Recent News

BREAKING : ಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ.!

26/11/2025 8:45 AM
BIG BREAKING NEWS: Mild tremors felt again in Kodagu's Sampaje

BREAKING: ಅಫ್ಘಾನಿಸ್ತಾನದಲ್ಲಿ 4.6 ತೀವ್ರತೆಯ ಪ್ರಬಲ ಭೂಕಂಪ | Earthquake

26/11/2025 8:44 AM

‘2026ನೇ ಹಣಕಾಸು ವರ್ಷದ ಮೊದಲಾರ್ಧದಲ್ಲಿ ಭಾರತದ GDP ಬೆಳವಣಿಗೆ ಶೇ.7.6ಕ್ಕೆ ತಲುಪಲಿದೆ’ : ICICI ವರದಿ

26/11/2025 8:36 AM

BREAKING : ಬೆಂಗಳೂರಿನಲ್ಲಿ `ನಂದಿನಿ ತುಪ್ಪ’ ಕಲಬೆರೆಕೆ ಕೇಸ್  : `CCB’ ಪೊಲೀಸರಿಂದ ಕಿಂಗ್ ಪಿನ್ ದಂಪತಿ ಅರೆಸ್ಟ್.!

26/11/2025 8:36 AM
State News
KARNATAKA

BREAKING : ಬೆಂಗಳೂರಿನಲ್ಲಿ `ನಂದಿನಿ ತುಪ್ಪ’ ಕಲಬೆರೆಕೆ ಕೇಸ್  : `CCB’ ಪೊಲೀಸರಿಂದ ಕಿಂಗ್ ಪಿನ್ ದಂಪತಿ ಅರೆಸ್ಟ್.!

By kannadanewsnow5726/11/2025 8:36 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ನಂದಿನಿ ತುಪ್ಪ ಕಲಬೆರೆಕೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇದೀಗ ಕಿಂಗ್ ಪಿನ್ ದಂಪತಿಯನ್ನು ಬಂಧಿಸಿದ್ದಾರೆ.…

BIG NEWS : ಅಂಧರ ವಿಶ್ವಕಪ್ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ, ತಲಾ 10 ಲಕ್ಷ ಬಹುಮಾನ: CM ಸಿದ್ಧರಾಮಯ್ಯ ಘೋಷಣೆ

26/11/2025 8:16 AM

ALERT : ಅಪ್ರಾಪ್ತ ಮಕ್ಕಳಿಗೆ ವಾಹನ ಕೊಡುವ ಪೋಷಕರೇ ಎಚ್ಚರ : ಬೈಕ್ ಕೊಟ್ಟ ವ್ಯಕ್ತಿಗೆ 26 ಸಾವಿರ ರೂ.ದಂಡ.!

26/11/2025 7:38 AM

BIG NEWS : ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರೇ ಗಮನಿಸಿ : ಹೀಗಿವೆ ನಿಮ್ಮ ಕೆಲಸದ ಜವಾಬ್ದಾರಿಗಳು.!

26/11/2025 7:33 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.