ಹೆದರಿ ಓಡುವ ಮಕ್ಕಳು ನಾವಲ್ಲ, ಹಾಸನ ಕ್ಷೇತ್ರದಲ್ಲಿ ಶ್ರೇಯಸ್ ಪಟೇಲರನ್ನು ಗೆಲ್ಲಿಸಿ : ಡಿಸಿಎಂ ಡಿಕೆ ಶಿವಕುಮಾರ್ ಮನವಿ

ಹಾಸನ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಲ್ಲಿ ನಿಂತಿರುವುದು ಶ್ರೇಯಸ್ ಪಟೇಲ್ ಅಲ್ಲ ಮಲ್ಲಿಕಾರ್ಜುನ ಖರ್ಗೆ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್. ಹೆದರಿ ಓಡುವ ಮಕ್ಕಳು ನಾನಲ್ಲ ಈ ಬಾರಿ ಹಾಸನ ಕ್ಷೇತ್ರದಲ್ಲಿ ಶ್ರೇಯಸ್ ಪಟೇಲರನ್ನು ಗೆಲ್ಲಿಸಿ ಎಂದು ಡಿಕೆ ಶಿವಕುಮಾರ್ ಮತದಾರರಲ್ಲಿ ಮನವಿ ಮಾಡಿದರು. ಮೈಸೂರು ಮಹಾರಾಜರ ಬಳಿ ಸ್ವಂತ ಮನೆಯು ಇಲ್ವಾ? : ಇಲ್ಲಿದೆ ಯದುವೀರರ ಸಂಪೂರ್ಣ ಆಸ್ತಿ ವಿವರ ಹಾಸನದಲ್ಲಿ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ … Continue reading ಹೆದರಿ ಓಡುವ ಮಕ್ಕಳು ನಾವಲ್ಲ, ಹಾಸನ ಕ್ಷೇತ್ರದಲ್ಲಿ ಶ್ರೇಯಸ್ ಪಟೇಲರನ್ನು ಗೆಲ್ಲಿಸಿ : ಡಿಸಿಎಂ ಡಿಕೆ ಶಿವಕುಮಾರ್ ಮನವಿ