Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

26/10/2025 7:59 PM

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ‘ಡಿಸಿಎಂ DKS’ಗೆ ನಾಗರಿಕರ ಬೆಂಬಲ

26/10/2025 7:55 PM

“AI ಸಚಿವೆ 83 ಮಕ್ಕಳ ಗರ್ಭಿಣಿ” : ಅಲ್ಬೇನಿಯಾ ಪ್ರಧಾನಿ ವಿಲಕ್ಷಣ ಘೋಷಣೆ

26/10/2025 7:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ‘ಡಿಸಿಎಂ DKS’ಗೆ ನಾಗರಿಕರ ಬೆಂಬಲ
KARNATAKA

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ‘ಡಿಸಿಎಂ DKS’ಗೆ ನಾಗರಿಕರ ಬೆಂಬಲ

By kannadanewsnow0926/10/2025 7:55 PM

ಬೆಂಗಳೂರು: “ಟನಲ್ ರಸ್ತೆ ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರೆಯಿರಿ”, “ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ…”

ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳಿಗೆ ಸಾರ್ವಜನಿಕರು ಮುಕ್ತ ಕಂಠದಿಂದ ಹೊಗಳಿದ ಪರಿ ಇದು.

ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವಾರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

ನಾಗರಿಕರೊಬ್ಬರು, “ಸಾರ್, ನೀವು ಕೈಗೆತ್ತಿಕೊಂಡಿರುವ ಟನಲ್ ರಸ್ತೆ ಯೋಜನೆ ಚೆನ್ನಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರಸ್ತೆಗಳು ಬೇಕು. ಟನಲ್ ಯೋಜನೆ ಸಾಕಾರಗೊಳಿಸಿ. ಇದೊಂದು ಅತ್ಯುತ್ತಮ ಯೋಜನೆ” ಎಂದು ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್ ‌ಅವರು, “ನಾನು ಸಹ ಸಾಕಷ್ಟು ‌ಆಲೋಚನೆ ಮಾಡಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಒಡೆಯಲು ಆಗುವುದಿಲ್ಲ. ಇದಕ್ಕೆ ದುಪ್ಪಟ್ಟು ಪರಿಹಾರ ನೀಡಬೇಕು. ಅದರ‌ ಬದಲು ಸುರಂಗ ಮಾರ್ಗ ರಸ್ತೆಯೇ ಸರಿ ಎಂದು ಯೋಜನೆಗೆ ಮುಂದಾಗಿದ್ದೇನೆ” ಎಂದರು.

“ನಿಮ್ಮ ಆಲೋಚನೆ ಚೆನ್ನಾಗಿದೆ. ಕಳೆದ 30 ವರ್ಷಗಳಿಂದ ನಗರದಲ್ಲಿ ಹೊಸ ರಸ್ತೆಗಳು ಆಗಿಲ್ಲ. ಮುಂಬೈನಲ್ಲಿ ಟನಲ್‌ ರಸ್ತೆ ಮಾಡುತ್ತಿದ್ದಾರೆ. ಅದಕ್ಕೆ ಯಾರೂ ಸಹ ವಿರೋಧ ಮಾಡುವುದಿಲ್ಲ. ‌ಆದರೆ ಇಲ್ಲಿ ಮಾಡುತ್ತಿದ್ದಾರೆ” ಎಂದು ಮತ್ತೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ನಾಗರಿಕರೊಬ್ಬರು, “ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವುದು ಪುಣ್ಯ ಎಂದು ಹೇಳಬಹುದು. ಏಕೆಂದರೆ ಈ ನಗರದ ಬಗ್ಗೆ ಇವರು ಅಪಾರ ಕಾಳಜಿ ಹೊಂದಿದ್ದಾರೆ. ವಿದೇಶಿಯರು ಬೆಂಗಳೂರಿಗೆ ಬಂದರೆ ಇಲ್ಲಿನ ಸ್ವಚ್ಛತೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಆವರು ಗ್ರಾಮೀಣ ಭಾಗದಿಂದ ಬಂದವರಾದರೂ ಬೆಂಗಳೂರಿನ ಬಗ್ಗೆ ಪ್ರೀತಿ ಹೊಂದಿದ್ದಾರೆ” ಎಂದು ಪ್ರೀತಿಪೂರ್ವಕ ಮಾತುಗಳನ್ನಾಡಿದರು.

ರಸ್ತೆ ವಿನ್ಯಾಸ ಸ್ಪರ್ಧೆ ಏರ್ಪಡಿಸಲು ಸಲಹೆ

ಬೆಂಗಳೂರಿನ ರಸ್ತೆಗಳು ಹೇಗಿರಬೇಕು ಎಂದು ‘ವಿನ್ಯಾಸ ಸ್ಪರ್ಧೆ’ ಏರ್ಪಡಿಸಿದರೆ ಜನರಿಗೆ ಬೇಕಾದಂತಹ ರಸ್ತೆ ಜನರಿಂದಲೇ ದೊರೆಯಲಿದೆ.‌ ಈ ಕಲ್ಪನೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ನೆಹೇಶ್ ಎಂಬುವರು ತಮ್ಮ ಆಲೋಚನೆ ಹಂಚಿಕೊಂಡರು.‌ ಇದನ್ನು ಶ್ಲಾಘಿಸಿದ ಡಿಸಿಎಂ ಅವರು “ಆಲೋಚನೆ ತುಂಬಾ ಚೆನ್ನಾಗಿದೆ. ಇವರ ದೂರವಾಣಿ ಸಂಖ್ಯೆಯನ್ನು ‌ಪಡೆಯಿರಿ.‌ ಇವರ ಬಳಿ ಚರ್ಚೆ ಮಾಡೋಣ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

SBI jobs: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘SBI’ನಿಂದ ಮಾರ್ಚ್ ವೇಳೆಗೆ 3,500 ಹುದ್ದೆ ಭರ್ತಿ

BIG NEWS : ಅಕ್ರಮವಾಗಿ `BPL’ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರದಿಂದ ಬಿಗ್ ಶಾಕ್.!

Share. Facebook Twitter LinkedIn WhatsApp Email

Related Posts

ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

26/10/2025 7:59 PM2 Mins Read

BREAKING: ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್: ಸಿಎಂ ಸಿದ್ಧರಾಮಯ್ಯಗೆ ಹೈಕಮಾಂಡ್ ಸೂಚನೆಯೆಂದ ಕಾಂಗ್ರೆಸ್ ಶಾಸಕ

26/10/2025 7:12 PM1 Min Read

93 ವರ್ಷದ ಬಳಿಕ 3ನೇ ಬಾರಿ KRS ಡ್ಯಾಂ ಭರ್ತಿ: ವರುಣನ ಕೃಪೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹರ್ಷ

26/10/2025 6:03 PM3 Mins Read
Recent News

ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

26/10/2025 7:59 PM

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ‘ಡಿಸಿಎಂ DKS’ಗೆ ನಾಗರಿಕರ ಬೆಂಬಲ

26/10/2025 7:55 PM

“AI ಸಚಿವೆ 83 ಮಕ್ಕಳ ಗರ್ಭಿಣಿ” : ಅಲ್ಬೇನಿಯಾ ಪ್ರಧಾನಿ ವಿಲಕ್ಷಣ ಘೋಷಣೆ

26/10/2025 7:24 PM

SBI jobs: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ‘SBI’ನಿಂದ ಮಾರ್ಚ್ ವೇಳೆಗೆ 3,500 ಹುದ್ದೆ ಭರ್ತಿ

26/10/2025 7:21 PM
State News
KARNATAKA

ರಾಜ್ಯದ ಹತ್ತಿ ಬೆಳೆಗಾರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಘೋಷಣೆ, ಅ.31 ನೋಂದಣಿಗೆ ಲಾಸ್ಟ್ ಡೇಟ್

By kannadanewsnow0926/10/2025 7:59 PM KARNATAKA 2 Mins Read

ಧಾರವಾಡ: ರಾಜ್ಯದಲ್ಲಿ ಹತ್ತಿ ಪ್ರಮುಖ ಬೆಳೆಯಾಗಿದ್ದು, ಹತ್ತಿ ಕೃಷಿ ಉತ್ಪನ್ನಕ್ಕೆ ಪ್ರಸ್ತುತ ಮಾರುಕಟ್ಟೆ ದರವು ಕಡಿಮೆಯಾಗಿರುವುದರಿಂದ ಕೇಂದ್ರ ಸರ್ಕಾರವು 2025-26…

ನಾವು ನಿಮ್ಮೊಂದಿಗೆ ಇದ್ದೇವೆ, ಟನಲ್ ರಸ್ತೆ ಯೋಜನೆ ಮುಂದುವರೆಸಿ; ‘ಡಿಸಿಎಂ DKS’ಗೆ ನಾಗರಿಕರ ಬೆಂಬಲ

26/10/2025 7:55 PM

BREAKING: ರಾಜ್ಯ ಸಚಿವ ಸಂಪುಟ ವಿಸ್ತರಣೆ ಫಿಕ್ಸ್: ಸಿಎಂ ಸಿದ್ಧರಾಮಯ್ಯಗೆ ಹೈಕಮಾಂಡ್ ಸೂಚನೆಯೆಂದ ಕಾಂಗ್ರೆಸ್ ಶಾಸಕ

26/10/2025 7:12 PM

93 ವರ್ಷದ ಬಳಿಕ 3ನೇ ಬಾರಿ KRS ಡ್ಯಾಂ ಭರ್ತಿ: ವರುಣನ ಕೃಪೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಹರ್ಷ

26/10/2025 6:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.