ನಮ್ಮಲ್ಲಿ ಗುಂಪು ರಾಜಕಾರಣಕ್ಕೆ ಅವಕಾಶವಿಲ್ಲ : ಸಚಿವರಿಗೆ, ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಲೋಕಸಭಾ ಚುನಾವಣೆಗೆ ಕೋಲಾರ ಕ್ಷೇತ್ರ ಕಾಂಗ್ರೆಸ್ ಎಕ ಗಂಟೆ ಆಗಿ ಪರಿಣಮಿಸುತ್ತಿತ್ತು. ಇದೀಗ ಕಾಂಗ್ರೆಸ್ ಹೊಸ ಅಭ್ಯರ್ಥಿಯಾದ ಕೆ ವಿ ಗೌತಮ್ಗೆ ಮನೆ ಹಾಕಿದೆ ಈ ಕುರಿತಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು ಹೊಸ ಮುಖ ಗೌತಮಗೆ ಅವಕಾಶವನ್ನು ನೀಡಿದ್ದೇವೆ ಎಲ್ಲರೂ ಸೇರಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಾರೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೇಟ್ ವಿಚಾರವಾಗಿ ಸಾ ಕೆ ಎಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ಜೊತೆ ನಾನು … Continue reading ನಮ್ಮಲ್ಲಿ ಗುಂಪು ರಾಜಕಾರಣಕ್ಕೆ ಅವಕಾಶವಿಲ್ಲ : ಸಚಿವರಿಗೆ, ಶಾಸಕರಿಗೆ ಖಡಕ್ ವಾರ್ನಿಂಗ್ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್