Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ ಕೇಂದ್ರಕ್ಕೆ ಹೋದರೆ ಮಾತ್ರ ಬದಲಾವಣೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

31/07/2025 12:20 PM

Gold Rate: ಚಿನ್ನದ ಬೆಲೆಯಲ್ಲಿ ಇಂದು ದಿಢೀರ್ 450 ರೂಪಾಯಿ ಇಳಿಕೆ..!

31/07/2025 12:19 PM

BIG NEWS : ಈ ಬಾರಿ ಇಲಾಖೆಯಿಂದಲೇ ‘ಟೋಯಿಂಗ್’ ನಡೆಸಲಾಗುತ್ತೆ : : ಗೃಹ ಸಚಿವ ಜಿ.ಪರಮೇಶ್ವರ್

31/07/2025 12:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಮ್ಮ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ‘ಹಣವಿಲ್ಲ’-ಹೊಸ ಬಾಂಬ್‌ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ
KARNATAKA

ನಮ್ಮ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಲು ‘ಹಣವಿಲ್ಲ’-ಹೊಸ ಬಾಂಬ್‌ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ

By kannadanewsnow0513/03/2024 8:24 PM

ಕಲಬುರ್ಗಿ : ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಿಜೆಪಿಯಿಂದ 2ನೇ ಪಟ್ಟಿ ಬಿಡುಗಡೆ ಬೆನ್ನಲ್ಲೇ ‘ಅಸಮಾಧಾನ’ ಸ್ಫೋಟ: ‘ಬಂಡಾಯ’ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಶ್ವರಪ್ಪ ಚಿಂತನೆ

ಹೌದು ಕಲಬುರಗಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ ಮತ್ತು ಆದಾಯ ತೆರಿಗೆ ಇಲಾಖೆಯು ಭಾರಿ ದಂಡ ವಿಧಿಸಿದೆ ಎಂದು ಆರೋಪಿಸಿದ್ದಾರೆ.

ಈಗಾಗ್ಲೇ ಲೋಕಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ಅದಕ್ಕೆ ಮುನ್ನುಡಿ ಎಂಬಂತೆ ಈಗಾಗಲೇ 82 ಹುರಿಯಾಳುಗಳ ಹೆಸರನ್ನು ಘೋಷಿಸುವ ಮೂಲಕ ಗೆಲುವ ಹುಮ್ಮಸ್ಸಿನಲ್ಲಿದೆ. ಆದರೆ, ಚುನಾವಣೆಗೆ ಖರ್ಚು ಮಾಡಲು ನಮ್ಮ ಬಳಿ ಹಣವಿಲ್ಲ ಎಂದು ಹೇಳುವ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ.

ದೇಶದ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ವಿಪಕ್ಷಗಳ ‘ಇಂಡಿಯಾ ಮೈತ್ರಿಕೂಟ’ದ ಬಗ್ಗೆ ತಿಳಿದಿಲ್ಲ : ಸಮೀಕ್ಷೆ

ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನರು ಒಟ್ಟಾಗಿ ಗಟ್ಟಿಯಾಗಿ ನಿಲ್ಲಬೇಕು ಮತ್ತು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವನ್ನು ಖಚಿತಪಡಿಸಬೇಕು. ಸುಪ್ರೀಂ ಕೋರ್ಟ್‌ನ ನಿರ್ದೇಶನದ ಹೊರತಾಗಿಯೂ ಚುನಾವಣಾ ಬಾಂಡ್‌ಗಳ ಮೂಲಕ ಪಡೆದಿರುವ ಸಾವಿರಾರು ಕೋಟಿ ರೂಪಾಯಿಗಳನ್ನು ಬಹಿರಂಗಪಡಿಸಲು ಬಿಜೆಪಿ ಸಿದ್ಧವಿಲ್ಲ.

ಜನರು ನಮ್ಮ ಪಕ್ಷಕ್ಕೆ ದೇಣಿಗೆಯಾಗಿ ನೀಡಿದ ಹಣವಿದ್ದ ಬ್ಯಾಂಕ್‌ ಖಾತೆಯನ್ನು ಬಿಜೆಪಿಯವರು ಫ್ರೀಜ್ ಮಾಡಿದ್ದಾರೆ. ನಮ್ಮ ಬಳಿ ಚುನಾವಣೆಗೆ ಖರ್ಚು ಹಣವಿಲ್ಲ. ಆದರೆ, ಇವರು ಮಾತ್ರ ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ರೂಪಾಯಿ ಹಣವನ್ನು ಲಂಚವಾಗಿ ಪಡೆದಿದ್ದಾರೆ. ಒಬ್ಬ ವ್ಯಕ್ತಿ ಬದುಕಿರುವಾಗ ಅವರ ಹೆಸರಿನಲ್ಲಿ ಸ್ಮಾರಕಗಳನ್ನು ನಿರ್ಮಿಸುವುದಿಲ್ಲ. ಆದರೆ, ಈ ವ್ಯಕ್ತಿಯ ಹೆಸರನ್ನು ಕ್ರಿಕೆಟ್ ಸ್ಟೇಡಿಯಂಗೆ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಕಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಾ. ಸಿಎನ್ ಮಂಜುನಾಥ್ : ನಾಳೆ ಅಧಿಕೃವಾಗಿ ಬಿಜೆಪಿಗೆ ಸೇರ್ಪಡೆ

 

We don't have money to spend on Lok Sabha elections: Mallikarjun Kharge ನಮ್ಮ ಬಳಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಲು 'ಹಣವಿಲ್ಲ'-ಹೊಸ ಬಾಂಬ್‌ ಸಿಡಿಸಿದ ಮಲ್ಲಿಕಾರ್ಜುನ ಖರ್ಗೆ
Share. Facebook Twitter LinkedIn WhatsApp Email

Related Posts

BREAKING : ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ ಕೇಂದ್ರಕ್ಕೆ ಹೋದರೆ ಮಾತ್ರ ಬದಲಾವಣೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

31/07/2025 12:20 PM1 Min Read

BIG NEWS : ಈ ಬಾರಿ ಇಲಾಖೆಯಿಂದಲೇ ‘ಟೋಯಿಂಗ್’ ನಡೆಸಲಾಗುತ್ತೆ : : ಗೃಹ ಸಚಿವ ಜಿ.ಪರಮೇಶ್ವರ್

31/07/2025 12:06 PM1 Min Read

BREAKING : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಕೇಸ್ : ‘SIT’ ಗೆ ಮತ್ತೆ 9 ಪೊಲೀಸರನ್ನು ನೇಮಕ ಮಾಡಿ ಆದೇಶ

31/07/2025 11:49 AM1 Min Read
Recent News

BREAKING : ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ ಕೇಂದ್ರಕ್ಕೆ ಹೋದರೆ ಮಾತ್ರ ಬದಲಾವಣೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

31/07/2025 12:20 PM

Gold Rate: ಚಿನ್ನದ ಬೆಲೆಯಲ್ಲಿ ಇಂದು ದಿಢೀರ್ 450 ರೂಪಾಯಿ ಇಳಿಕೆ..!

31/07/2025 12:19 PM

BIG NEWS : ಈ ಬಾರಿ ಇಲಾಖೆಯಿಂದಲೇ ‘ಟೋಯಿಂಗ್’ ನಡೆಸಲಾಗುತ್ತೆ : : ಗೃಹ ಸಚಿವ ಜಿ.ಪರಮೇಶ್ವರ್

31/07/2025 12:06 PM

ರನ್ ವೇಯ ಮಧ್ಯದಲ್ಲಿ ರೈಲು ಹಾದುಹೋಗುವ ವಿಶ್ವದ ಏಕೈಕ ವಿಮಾನ ನಿಲ್ದಾಣ | Airport

31/07/2025 12:05 PM
State News
KARNATAKA

BREAKING : ‘SIT’ ಮುಖ್ಯಸ್ಥ ಪ್ರಣಬ್ ಮೋಹಂತಿ ಕೇಂದ್ರಕ್ಕೆ ಹೋದರೆ ಮಾತ್ರ ಬದಲಾವಣೆ : ಸಿಎಂ ಸಿದ್ದರಾಮಯ್ಯ ಹೇಳಿಕೆ

By kannadanewsnow0531/07/2025 12:20 PM KARNATAKA 1 Min Read

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಹೇಳಿಕೆ ನೀಡಿದ್ದು, ಈ ಹಿನ್ನೆಲೆಯನ್ನು…

BIG NEWS : ಈ ಬಾರಿ ಇಲಾಖೆಯಿಂದಲೇ ‘ಟೋಯಿಂಗ್’ ನಡೆಸಲಾಗುತ್ತೆ : : ಗೃಹ ಸಚಿವ ಜಿ.ಪರಮೇಶ್ವರ್

31/07/2025 12:06 PM

BREAKING : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿದ್ದ ಕೇಸ್ : ‘SIT’ ಗೆ ಮತ್ತೆ 9 ಪೊಲೀಸರನ್ನು ನೇಮಕ ಮಾಡಿ ಆದೇಶ

31/07/2025 11:49 AM

SHOCKING : ಬೆಳೆಗಳಿಗೆ ಅತಿಯಾದ ‘ಯೂರಿಯಾ’ ಗೊಬ್ಬರ ಬಳಸುವುದರಿಂದಲೂ ಕ್ಯಾನ್ಸರ್ ಕಟ್ಟಿಟ್ಟ ಬುತ್ತಿ!

31/07/2025 11:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.