Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

12/08/2025 11:16 AM

ಆಸ್ತಿ ಖರೀದಿಸಿ `ಮಾರಾಟ ಪತ್ರ’ ನೋಂದಾಯಿಸದಿದ್ದರೆ `ಮಾಲೀಕತ್ವದ ಹಕ್ಕುಗಳು’ ಸಿಗಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

12/08/2025 11:12 AM

BREAKING : ಮಂತ್ರಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋಶಾಲೆ : ಪ್ರಾಣಾಪಾಯದಿಂದ ಪಾರಾದ ಗೋವುಗಳು!

12/08/2025 11:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಷಡ್ಯಂತ್ರ ಮಾಡುವ ಅವಶ್ಯಕತೆ ನಮಗಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗು
KARNATAKA

ಷಡ್ಯಂತ್ರ ಮಾಡುವ ಅವಶ್ಯಕತೆ ನಮಗಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುಡುಗು

By kannadanewsnow0917/09/2024 3:19 PM

ಕಲಬುರಗಿ: ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮಾತನಾಡಿದ ಅವರು, ಬಿಜೆಪಿ ಶಾಸಕ ಮುನಿರತ್ನ ಬಂಧನ ಕಾಂಗ್ರೆಸ್ ಷಡ್ಯಂತ್ರ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅವಶ್ಯಕತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ, ಕರ್ನಾಟಕದ ಜೈಲುಗಳು ಸಾಕಾಗುವುದಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

ಷಡ್ಯಂತ್ರ, ಸೇಡಿನ ರಾಜಕಾರಣ ಮಾಡುವುದು, ಬಿಜೆಪಿಯವರ ಚಾಳಿ. ಮಾಜಿ ಮಂತ್ರಿಯಾದವರು ಮಹಿಳೆ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಸಾವಿರ ಜನ ಅನುಕರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಅಂತ ತಿಳಿದುಕೊಂಡು ಮಾತಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ಮಾತಾಡುವಾಗ ನಾಲಿಗೆ ಬಿಗಿ ಹಿಡಿದು ಮಾತಾಡಬೇಕು ಎಂದು ಸಚಿವರು ಹೇಳಿದರು.

ನಾಗಮಂಗಲ ಘಟನೆ ನಡೆಯಬಾರದಿತ್ತು

ನಾಗಮಂಗಲ ಗಲಭೆಗೆ ಕೇರಳ ಲಿಂಕ್ ಇದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ 60 ಸಾವಿರ ಗಣೇಶ ಮಂಡಳಿಗಳಿವೆ‌‌. ಇಂತಹ ಘಟನೆಗಳು ಆಗಬಾರದು. ನಾನು ಯಾವುದೇ ಕೋಮಿಗಾಗಲಿ, ಯಾವುದೇ ಜಾತಿಗಾಗಲಿ ಇಂತಹುದಕ್ಕೆ ಬೆಂಬಲ ನೀಡುವುದಿಲ್ಲ ಎಂದರು‌.

ಇಂಥ ಘಟನೆಗಳನ್ನು ನಾವು ಖಂಡಿಸುತ್ತೇವೆ. ಪಕ್ಷಾತೀತವಾಗಿ ಯಾವುದೇ ಕೋಮಿನವರಾಗಲಿ ನಮ್ಮ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತೆ. ನಾಗಮಂಗಲ ಘಟನೆಯಲ್ಲಿ ಯಾವುದೇ ಲಿಂಕ್ ಇಲ್ಲ. ಪೂರ್ವ ಯೋಜಿತವೂ ಅಲ್ಲ, ಯಾವುದೇ ಪ್ರೀ ಪ್ಲ್ಯಾನ್ ಇಲ್ಲ. ಯಾರೂ ದೊಡ್ಡ ಕಥೆ ಕಟ್ಟೋದು ಬೇಡ, ಎರಡು ಗುಂಪುಗಳ ಮಧ್ಯೆ ಘರ್ಷಣೆ ಆಗಿದೆಯಷ್ಟೆ. ಈಗಾಗಲೇ ನಮ್ಮ ಸರ್ಕಾರ ಕ್ರಮಕೈಗೊಂಡಿದೆ ಎಂದು ಲಕ್ಷ್ಮಿ ಹೆಬ್ಬಾಳಕರ್ ಹೇಳಿದರು.

BREAKING: ಬೆಂಗಳೂರಲ್ಲಿ ನಮ್ಮ ಮೆಟ್ರೋ ಟ್ಯಾಕ್ ಮೇಲೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ: ಪ್ರಾಣಾಪಾಯದಿಂದ ಪಾರು | Namma Metro

BREAKING : ದೇಶಾದ್ಯಂತ ‘ಬುಲ್ಡೋಜರ್ ಕಾರ್ಯಚರಣೆ’ಗೆ ‘ಸುಪ್ರೀಂಕೋರ್ಟ್’ ತಡೆ

Share. Facebook Twitter LinkedIn WhatsApp Email

Related Posts

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

12/08/2025 11:16 AM1 Min Read

BREAKING : ಮಂತ್ರಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋಶಾಲೆ : ಪ್ರಾಣಾಪಾಯದಿಂದ ಪಾರಾದ ಗೋವುಗಳು!

12/08/2025 11:05 AM1 Min Read

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಬೆಂಗಳೂರಿನ ಕೋರ್ಟ್ ಗೆ ಹಾಜರಾದ `ದರ್ಶನ್ & ಗ್ಯಾಂಗ್’.!

12/08/2025 11:01 AM1 Min Read
Recent News

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

12/08/2025 11:16 AM

ಆಸ್ತಿ ಖರೀದಿಸಿ `ಮಾರಾಟ ಪತ್ರ’ ನೋಂದಾಯಿಸದಿದ್ದರೆ `ಮಾಲೀಕತ್ವದ ಹಕ್ಕುಗಳು’ ಸಿಗಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು

12/08/2025 11:12 AM

BREAKING : ಮಂತ್ರಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋಶಾಲೆ : ಪ್ರಾಣಾಪಾಯದಿಂದ ಪಾರಾದ ಗೋವುಗಳು!

12/08/2025 11:05 AM

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಬೆಂಗಳೂರಿನ ಕೋರ್ಟ್ ಗೆ ಹಾಜರಾದ `ದರ್ಶನ್ & ಗ್ಯಾಂಗ್’.!

12/08/2025 11:01 AM
State News
KARNATAKA

ನನ್ನ ರಾಜೀನಾಮೆಯ ಹಿಂದೆ ಯಾರಿದ್ದಾರೆ ಅನ್ನೋದು ಗೊತ್ತು, ಸಮಯ ಬಂದಾಗ ಬಿಚ್ಚಿಡುತ್ತೇನೆ : ಕೆ.ಎನ್ ರಾಜಣ್ಣ ಹೊಸ ಬಾಂಬ್!

By kannadanewsnow0512/08/2025 11:16 AM KARNATAKA 1 Min Read

ಬೆಂಗಳೂರು : ನಿನ್ನೆ ರಾಜ್ಯ ರಾಜಕಾರಣದಲ್ಲಿ ಭಾರಿ ದೊಡ್ಡ ಬದಲಾವಣೆಯಾಗಿದ್ದು, ಸೆಪ್ಟೆಂಬರ್‌ ಕ್ರಾಂತಿ ಎಂದು ಬಾಂಬ್‌ ಸಿಡಿಸಿದ್ದ ರಾಜಣ್ಣ ಆಗಸ್ಟ್‌ನಲ್ಲೇ…

BREAKING : ಮಂತ್ರಾಲಯದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಗೋಶಾಲೆ : ಪ್ರಾಣಾಪಾಯದಿಂದ ಪಾರಾದ ಗೋವುಗಳು!

12/08/2025 11:05 AM

BREAKING : ರೇಣುಕಾಸ್ವಾಮಿ ಹತ್ಯೆ ಕೇಸ್ : ಬೆಂಗಳೂರಿನ ಕೋರ್ಟ್ ಗೆ ಹಾಜರಾದ `ದರ್ಶನ್ & ಗ್ಯಾಂಗ್’.!

12/08/2025 11:01 AM

BREAKING : ವಿಜಯಪುರದಲ್ಲಿ ಘೋರ ದುರಂತ : ಆಟವಡುತ್ತಾ ಬಾವಿಗೆ ಬಿದ್ದು 8 ವರ್ಷದ ಬಾಲಕಿ ಸಾವು!

12/08/2025 10:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.