ಕಾವೇರಿ 5ನೇ ಹಂತದ ಶೇ 80 ರಷ್ಟು ಕೆಲಸ ನಾವೇ ಮಾಡಿದ್ದೇವೆ : ವಿಪಕ್ಷ ನಾಯಕ್ ಆರ್.ಅಶೋಕ್ ಹೇಳಿಕೆ

ಬೆಂಗಳೂರು : ಇಂದು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಬೆಂಗಳೂರಿಗೆ ಕಾವೇರಿ 5ನೇ ಹಂತದ ನೀರು ಯೋಜನೆಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟನೆ ಮಾಡಿದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಅವರು ಈ ಯೋಜನೆಯ ಶೇಕಡ 80ರಷ್ಟು ಕೆಲಸ ನಾವೇ ಮಾಡಿದ್ದೇವೆ ಈಗ ಇವರು ಬಂದು ಉದ್ಘಾಟನೆ ಮಾಡಿದ್ದಾರೆ ಅಷ್ಟೇ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ನಾನೇ ಎಲ್ಲಾ ಮಾಡಿಸಿದ್ದು ಎಂದು ನಿನ್ನೆ ಡಿಸಿಎಂ ಜಂಭ ಕೊಚ್ಚಿ ಕೊಂಡಿದ್ದಾರೆ. ಅವರು ಏನೇ … Continue reading ಕಾವೇರಿ 5ನೇ ಹಂತದ ಶೇ 80 ರಷ್ಟು ಕೆಲಸ ನಾವೇ ಮಾಡಿದ್ದೇವೆ : ವಿಪಕ್ಷ ನಾಯಕ್ ಆರ್.ಅಶೋಕ್ ಹೇಳಿಕೆ