BIGG NEWS: ನಾವು ಯಾರು ಧಮ್ಕಿ ಹಾಕಿಲ್ಲ, ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ: ಬಸನಗೌಡ ಪಾಟೀಲ್ ಯತ್ನಾಳ್​

ಬೆಳಗಾವಿ: ಧಮ್ಕಿ ಹಾಕಿ ಮೀಸಲಾತಿ ಪಡಿಯುತ್ತಿದ್ದಾರೆ ಎಂಬ ಸಚಿವ ಆರ್​. ಅಶೋಕ್​ ಹೇಳಿಕೆ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಸಾಗರದಲ್ಲಿ ಭೀಕರ ರಸ್ತೆ ಅಪಘಾತ; ಕಾಲೇಜು ವಿದ್ಯಾರ್ಥಿ ಸೇರಿದಂತೆ ಮೂವರು ದುರ್ಮರಣ   ನಾವು ಯಾರು ಧಮ್ಕಿ ಹಾಕಿಲ್ಲ. ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ಡಿ. 29ರಂದು ಮೀಸಲಾತಿ ಪ್ರಕಟಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಾವು ಯಾರಿಗೂ ಧಮ್ಕಿ ಹಾಕಿಲ್ಲವೆಂದರು. ಆರ್.ಅಶೋಕ್​ ಹಳೇ … Continue reading BIGG NEWS: ನಾವು ಯಾರು ಧಮ್ಕಿ ಹಾಕಿಲ್ಲ, ನ್ಯಾಯಯುತ ಬೇಡಿಕೆ ಇಟ್ಟಿದ್ದೇವೆ: ಬಸನಗೌಡ ಪಾಟೀಲ್ ಯತ್ನಾಳ್​