Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

GOOD NEWS : ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25000 ರೂ.`ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

05/12/2025 5:05 AM

ಗಮನಿಸಿ : ಡಿ.7 ರಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

05/12/2025 5:03 AM

BIG NEWS : ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳ ‘ಆಧಾರ್ ಕಾರ್ಡ್ ಬಯೋಮೆಟ್ರಿಕ್ ಅಪ್ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

05/12/2025 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ: ಛಲವಾದಿ ನಾರಾಯಣಸ್ವಾಮಿ
KARNATAKA

ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ: ಛಲವಾದಿ ನಾರಾಯಣಸ್ವಾಮಿ

By kannadanewsnow0904/04/2025 7:52 PM

ಬೆಂಗಳೂರು: ‘ರಾಜ್ಯದಲ್ಲಿ ಇಂಥ ಪೊಲೀಸ್ ಬೇಜವಾಬ್ದಾರಿಯನ್ನು ನಾವು ಯಾವತ್ತೂ ಕಂಡಿಲ್ಲ’ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ.

‘ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಇವರಿಬ್ಬರ ಹೆಸರನ್ನು ಎಫ್‍ಐಆರ್‍ನಲ್ಲಿ ಸೇರಿಸಬೇಕು’ ಎಂದು ಆಗ್ರಹಿಸಿದರು. ಇದರ ಹಿಂದೆ ಇರುವರೆನ್ನಲಾದ ಕೊಡಗಿನ ಎಸ್ಪಿಯನ್ನು ಸಸ್ಪೆಂಡ್ ಮಾಡಿ ಎಂದು ಒತ್ತಾಯಿಸಿದರು.

ಮಾಧ್ಯಮಗಳ ಜೊತೆ ಇಂದು ಸಂಜೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗಳೇ ನಮ್ಮ ಕಾರ್ಯಕರ್ತರನ್ನು ಈ ರೀತಿ ಮಾಡುವುದಾದರೆ ನಾವು ನಮ್ಮ ತೀರ್ಮಾನ ಮಾಡಬೇಕಾಗುತ್ತದೆ. ನಾವೂ ಅಧಿಕಾರ ನೋಡಿದ್ದೇವೆ. ಈ ಅಧಿಕಾರ ಕೊಟ್ಟವರು ಅದನ್ನು ಕಿತ್ತುಕೊಳ್ಳುವ ಕಾಲ ಬರುತ್ತದೆ’ ಎಂದು ಎಚ್ಚರಿಸಿದರು. ‘ದೂರಿನಲ್ಲಿ ಇರುವ ಇತರ ಹೆಸರುಗಳನ್ನು ಸೇರಿಸದಿದ್ದರೆ ಶವ ಮೇಲೆತ್ತಲು ಬಿಡುವುದಿಲ್ಲ’ ಎಂದು ತಿಳಿಸಿದರು. ರಾಜ್ಯಾಧ್ಯಕ್ಷ ವಿಜಯೇಂದ್ರ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಆಸ್ಪತ್ರೆಗೆ ಬರಲಿದ್ದಾರೆ ಎಂದು ಪ್ರಕಟಿಸಿದರು.

‘ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಸಾವಿಗೆ ಕಾರಣವನ್ನು ಅವರು ಡೆತ್ ನೋಟಿನಲ್ಲಿ ಬರೆದಿದ್ದಾರೆ. ನಾವು ಬೆಳಿಗ್ಗೆಯಿಂದ ಕಾಯುತ್ತಿದ್ದೇವೆ. ವಿಪಕ್ಷ ನಾಯಕ ಆರ್.ಅಶೋಕ್ ಬಂದಿದ್ದರು. ದೂರಿನಲ್ಲಿ ಕೊಟ್ಟ ಹೆಸರುಗಳನ್ನು ಎಫ್‍ಐಆರ್‍ನಲ್ಲಿ ಸೇರಿಸಿದ್ದೀರಾ ಎಂದು ಕೇಳಿದ್ದೇವೆ. ನಾವೆಲ್ಲ ಸೇರಿಸಿದ್ದೇವೆ; ವರಿ ಮಾಡಬೇಕಿಲ್ಲ ಎಂದು ಡಿಸಿಪಿ ಮತ್ತಿತರ ಅಧಿಕಾರಿಗಳು ಹೇಳಿದ್ದಾರೆ’ ಎಂದು ವಿವರಿಸಿದರು.

‘ಈಗ ನೋಡಿದರೆ ತನ್ನೀರ್ ಮೈನಾ ಮುಂತಾದವರು ಎಂದಿದೆ’ ಎಂದು ಆಕ್ಷೇಪಿಸಿದರು. ‘ವಿಪಕ್ಷ ನಾಯಕರೆಂದರೆ ಡಿಫ್ಯಾಕ್ಟೊ ಚೀಫ್ ಮಿನಿಸ್ಟರ್ ಎನ್ನುತ್ತಾರೆ. ಸಿದ್ದರಾಮಯ್ಯನವರು ವಿಪಕ್ಷ ನಾಯಕರಾಗಿದ್ದಾಗ ಕೊಡಗಿನಲ್ಲಿ ಮೊಟ್ಟೆ ಬಿಸಾಡಿದ್ದರಂತೆ. ಆಗ ಡಿಫ್ಯಾಕ್ಟೊ ಚೀಫ್ ಮಿನಿಸ್ಟರ್ ಎಂದಿದ್ದೀರಲ್ಲ ಸಿದ್ದರಾಮಯ್ಯನವರೇ? ಈಗ ನಾವೇನು?’ ಎಂದು ಕೇಳಿದರು. ಪೊಲೀಸ್ ಬೇಜವಾಬ್ದಾರಿಯನ್ನು ಖಂಡಿಸಿದರು. ಕಾರ್ಯಕರ್ತರಿಗೆ ನ್ಯಾಯ ಕೊಡಿ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯೇ?: ಡಾ.ಅಶ್ವತ್ಥನಾರಾಯಣ್

ಮಾಜಿ ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು ಮಾತನಾಡಿ, ‘ವಿನಯ್ ಅವರ ಸಾವಿಗೆ ಕಿರುಕುಳವೇ ಕಾರಣ ಎಂದು ಡೆತ್ ನೋಟಿನಲ್ಲಿ ತಿಳಿಸಿದ್ದಾರೆ. ಅವರು ಮಾಡಿದ ತಪ್ಪಾದರೂ ಏನು?’ ಎಂದು ಕೇಳಿದರು. ‘ಶಾಸಕ- ಅವರ ಹಿಂಬಾಲಕನ ಕಿರುಕುಳವನ್ನು ಇದರಲ್ಲಿ ತಿಳಿಸಿದ್ದಾರೆ’ ಎಂದರು.

‘ಡೆತ್ ನೋಟ್ ಪ್ರಕಾರ ಎಫ್‍ಐಆರ್‍ನಲ್ಲಿ ಹೆಸರು ಸೇರಿಸುವುದು ಸಾಮಾನ್ಯ ಪ್ರಜ್ಞೆ’ ಎಂದ ಅವರು, ‘ಈಗಲೇ ಕ್ಲೀನ್ ಚಿಟ್ ಕೊಡುತ್ತಿದ್ದಾರೆ’ ಎಂದು ಆಕ್ಷೇಪಿಸಿದರು. ‘ಇದು ಕಾಂಟ್ರಾಕ್ಟ್ ಸರಕಾರ’ ಎಂದು ಟೀಕಿಸಿದರು. ‘ಸರಕಾರ ಎಂದರೆ ಕಾಂಗ್ರೆಸ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯೇ? ಸಿದ್ದರಾಮಯ್ಯ ಪ್ರೈವೇಟ್ ಲಿಮಿಟೆಡ್ ಕಂಪೆನಿಯೇ?’ ಪರಮೇಶ್ವರ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯೇ?’ ಎಂದು ಪ್ರಶ್ನಿಸಿದರು.

ವಿನಯ್ ಸೋಮಯ್ಯ ರವರ ಸೋದರ ಜೀವನ್ ಅವರು ಮಾತನಾಡಿ, ದೂರಿನಲ್ಲಿ ನಾಲ್ಕು ಜನರ ಹೆಸರು ಉಲ್ಲೇಖಿಸಿದ್ದರೂ ಎಫ್‍ಐಆರ್‍ನಲ್ಲಿ ಒಬ್ಬರ ಹೆಸರನ್ನಷ್ಟೇ ಹಾಕಿದ್ದಾರೆ. ನಮಗೆ ನ್ಯಾಯ ಸಿಗಬೇಕು ಎಂದು ತಿಳಿಸಿದರು.

BREAKING: ಏ.6ರಂದು ಶ್ರೀರಾಮ ನವಮಿ ಹಬ್ಬ ಹಿನ್ನಲೆ: ಬೆಂಗಳೂರಲ್ಲಿ ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ

Share. Facebook Twitter LinkedIn WhatsApp Email

Related Posts

vidhana soudha

GOOD NEWS : ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25000 ರೂ.`ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

05/12/2025 5:05 AM1 Min Read

ಗಮನಿಸಿ : ಡಿ.7 ರಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

05/12/2025 5:03 AM1 Min Read

BIG NEWS : ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳ ‘ಆಧಾರ್ ಕಾರ್ಡ್ ಬಯೋಮೆಟ್ರಿಕ್ ಅಪ್ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

05/12/2025 5:00 AM2 Mins Read
Recent News
vidhana soudha

GOOD NEWS : ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25000 ರೂ.`ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

05/12/2025 5:05 AM

ಗಮನಿಸಿ : ಡಿ.7 ರಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

05/12/2025 5:03 AM

BIG NEWS : ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳ ‘ಆಧಾರ್ ಕಾರ್ಡ್ ಬಯೋಮೆಟ್ರಿಕ್ ಅಪ್ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

05/12/2025 5:00 AM

ಮಂಡ್ಯ ನಗರಾಭಿವೃದ್ಧಿ ಅಧ್ಯಕ್ಷರಾಗಿ ರಣಕಹಳೆ ಪ್ರಾದೇಶಿಕ ಪತ್ರಿಕೆಯ ಸಂಪಾದಕ ಬಿ.ಪಿ ಪ್ರಕಾಶ್ ನೇಮಕ

04/12/2025 10:25 PM
State News
vidhana soudha KARNATAKA

GOOD NEWS : ರಾಜ್ಯ ಸರ್ಕಾರದಿಂದ `B.Ed’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 25000 ರೂ.`ವಿಶೇಷ ಪ್ರೋತ್ಸಾಹಧನ’ಕ್ಕೆ ಅರ್ಜಿ ಆಹ್ವಾನ

By kannadanewsnow5705/12/2025 5:05 AM KARNATAKA 1 Min Read

ಬೆಂಗಳೂರು : National Council for Teacher Education ಹಾಗೂ Department of State Educational Research and Training…

ಗಮನಿಸಿ : ಡಿ.7 ರಂದು ʻಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆʼ : ಅಭ್ಯರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ | TET Exam

05/12/2025 5:03 AM

BIG NEWS : ರಾಜ್ಯದ ಎಲ್ಲಾ ಶಾಲಾ ವಿದ್ಯಾರ್ಥಿಗಳ ‘ಆಧಾರ್ ಕಾರ್ಡ್ ಬಯೋಮೆಟ್ರಿಕ್ ಅಪ್ ಡೇಟ್’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

05/12/2025 5:00 AM

ಮಂಡ್ಯ ನಗರಾಭಿವೃದ್ಧಿ ಅಧ್ಯಕ್ಷರಾಗಿ ರಣಕಹಳೆ ಪ್ರಾದೇಶಿಕ ಪತ್ರಿಕೆಯ ಸಂಪಾದಕ ಬಿ.ಪಿ ಪ್ರಕಾಶ್ ನೇಮಕ

04/12/2025 10:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.