ಕಾವೇರಿ 5ನೇ ಹಂತದ ಯೋಜನೆ ಮಾಡಿದ್ದು ನಾವು, ಡಿಕೆಶಿ ಜಂಭ ಕೊಚ್ಚಿಕೊಳ್ತಿದ್ದಾರೆ: ಆರ್.ಅಶೋಕ್

ಬೆಂಗಳೂರು: ಪೂಜೆ ಮುಗಿದ ನಂತರ ಕೊನೆಯಲ್ಲಿ ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್‌ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಕಾವೇರಿ 5 ನೇ ಹಂತದ ಯೋಜನೆಯನ್ನು ತಾವೇ ಮಾಡಿದ್ದು ಎಂದು ಜಂಭ ಕೊಚ್ಚಿಕೊಂಡಿದ್ದಾರೆ. 2018 ರ ಜನವರಿ 24 ರಂದು ಈ … Continue reading ಕಾವೇರಿ 5ನೇ ಹಂತದ ಯೋಜನೆ ಮಾಡಿದ್ದು ನಾವು, ಡಿಕೆಶಿ ಜಂಭ ಕೊಚ್ಚಿಕೊಳ್ತಿದ್ದಾರೆ: ಆರ್.ಅಶೋಕ್