ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

ಬೆಂಗಳೂರು : “ಲೋಕಸಭೆ ಚುನಾವಣೆಯಲ್ಲಿ ಇಡೀ ದೇಶ, ನಮ್ಮ ಪಕ್ಷ ಕರ್ನಾಟಕದ ಮೇಲೆ ಬಹಳ ವಿಶ್ವಾಸ ಇಟ್ಟುಕೊಂಡಿದ್ದು, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಇಂದಿರಾಭವನದಲ್ಲಿ ನಡೆದ ಪಕ್ಷದ ಸಭೆ, ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಜನರಿಗೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ನಮ್ಮ ಕಾರ್ಯಕರ್ತರು ಮತ್ತೆ ಜನರ ಬಳಿಗೆ ಹೋಗಲು ಆತ್ಮವಿಶ್ವಾಸ ತುಂಬಿದ್ದೇವೆ. ಈ ಹಿಂದೆ ದೇಶದಲ್ಲಿ ಯಾವ ಸರ್ಕಾರವೂ ಕೊಟ್ಟ ಮಾತನ್ನು ಏಳೇ ತಿಂಗಳಲ್ಲಿ ಪೂರ್ಣಗೊಳಿಸಿರಲಿಲ್ಲ. … Continue reading ಲೋಕಸಭೆ ಚುನಾವಣೆ ಗೆಲ್ಲಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ