ನವದೆಹಲಿ: ನೀರವ್ ಮೋದಿ ಹಸ್ತಾಂತರದ ವಿರುದ್ಧದ ಮೇಲ್ಮನವಿಯನ್ನು ವಜಾಗೊಳಿಸಿದ ಯುಕೆ ಹೈಕೋರ್ಟ್ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ ಅಂತ ಕೇಂದ್ರ ಗೃಹ ಇಲಾಖೆ ಹೇಳಿದೆ. ಇದೇ ವೇಳೆ ನೀರವ್ ಮೋದಿ ಮತ್ತು ಇತರ ಆರ್ಥಿಕ ಅಪರಾಧಿಗಳನ್ನು ಮರಳಿ ಪಡೆಯುವ ನಮ್ಮ ಪ್ರಯತ್ನಗಳನ್ನು ನಾವು ಮುಂದುವರಿಸುತ್ತೇವೆ ಇದರಿಂದ ಅವರನ್ನು ನ್ಯಾಯಾಂಗಕ್ಕೆ ತರಲಾಗುತ್ತದೆ ಅಂತ ಇದೇ ವೇಳೆ ಹೇಳಿದೆ. ಇದು ಬ್ರೇಕಿಂಗ್ ನ್ಯೂಸ್ ಸ್ಟೋರಿಯಾಗಿದ್ದು, ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಸೇರಿಸಲಾಗುವುದು. ದಯವಿಟ್ಟು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Copy and paste this URL into your WordPress site to embed
Copy and paste this code into your site to embed