BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದಿಂದ ಚುರುಕುಗೊಳಿಸಲಾಗಿದೆ. ಇದೇ ಸಂದರ್ಭದಲ್ಲಿ ನಮಗೆ ತೊಂದ್ರೆ ಕೊಡಬೇಡಿ. ತೊಂದ್ರೆ ಕೊಟ್ರೆ ನಾವು ಆತ್ಮಹತ್ಯೆ ಮಾಡಿಕೊಳ್ತೀವಿ ಎಂಬುದಾಗಿ ವೀಡಿಯೋದಲ್ಲಿರುವಂತ ಸಂತ್ರಸ್ತೆಯರು ಹೇಳಿಕೆ ನೀಡೋದಕ್ಕೆ ಹಿಂದೇಟು ಹಾಕುತ್ತಿರೋದಾಗಿ ತಿಳಿದು ಬಂದಿದೆ. ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಎಸ್ಐಟಿಯಿಂದ ತನಿಖೆ ನಡೆಸಲಾಗುತ್ತಿದೆ. ಎಸ್ಐಟಿಯ ತನಿಖಾ ತಂಡ ದೂರವಾಣಿಯ ಮೂಲಕ ದೂರುದಾರೆ ಸೇರಿದಂತೆ ವೀಡಿಯೋದಲ್ಲಿರುವಂತ ಮಹಿಳೆಯರನ್ನು ಸಂಪರ್ಕಿಸಿ ಹೇಳಿಕೆ ನೀಡೋದಕ್ಕೆ ಮನವೊಲಿಕೆ ಮಾಡೋ ಕಾರ್ಯದಲ್ಲಿ ನಿರತವಾಗಿದೆ. ಪ್ರಜ್ವಲ್ … Continue reading BIG NEWS: ನಮಗೆ ತೊಂದ್ರೆ ಕೊಟ್ರೆ ‘ಸೂಸೈಡ್’ ಮಾಡಿಕೊಳ್ತೀವಿ: SIT ಮುಂದೆ ಹೇಳಿಕೆಗೆ ‘ಸಂತ್ರಸ್ತೆ’ಯರು ಹಿಂದೇಟು