“ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುರುಹೂ ಇಲ್ಲದಂತೆ ಮಾಡ್ತೇವೆ” : ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಕೇಂದ್ರವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದರ ಅಂಗವಾಗಿ ಅಮಿತ್ ಶಾ ನೇತೃತ್ವದಲ್ಲಿ ಕೇಂದ್ರ ಗೃಹ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸೇನಾ ಮುಖ್ಯಸ್ಥ ಮನೋಜ್ ಪಾಂಡೆ, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ರಾ ಅಧಿಕಾರಿಗಳು ಉಪಸ್ಥಿತರಿದ್ದರು. ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಆದಷ್ಟು … Continue reading “ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುರುಹೂ ಇಲ್ಲದಂತೆ ಮಾಡ್ತೇವೆ” : ಕೇಂದ್ರ ಸಚಿವ ಅಮಿತ್ ಶಾ