ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ: ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ್ ಎಚ್ಚರಿಕೆ

ಬೆಂಗಳೂರು: ಬೆಂಗಳೂರಿ ಜನತೆಗೆ ತೊಂದರೆ ಕೊಟ್ಟರೇ ನಾವು ಸುಮ್ಮನೇ ಇರುವುದಿಲ್ಲ ಅಂತ ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ್ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ಮಾಜಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ. ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತೇವೆ ಎಂದು ಎಚ್ಚರಿಸಿದರು. ಈ ಪ್ರತಿಭಟನೆ ಕಾಂಗ್ರೆಸ್ ಸರಕಾರಕ್ಕೆ ಎಚ್ಚರಿಕೆ ಗಂಟೆ ಎಂದು ಅವರು ತಿಳಿಸಿದರು. ಆಶಾದಾಯಕ, ಭರವಸೆದಾಯಕ ನಗರ ಬೆಂಗಳೂರನ್ನು ಕಾಂಗ್ರೆಸ್ ಸರಕಾರ ಕಡೆಗಣಿಸಿದ್ದು, ಈ ಸರಕಾರಕ್ಕೆ ಪ್ರಜ್ಞೆ ಇದೆಯೇ ಎಂದು ಟೀಕಿಸಿದರು. ಇದು … Continue reading ಬೆಂಗಳೂರಿನ ಜನತೆಗೆ ತೊಂದರೆ ಕೊಟ್ಟರೆ ನಾವು ಸುಮ್ಮನಿರುವುದಿಲ್ಲ: ಮಾಜಿ ಡಿಸಿಎಂ ಡಾ.ಸಿಎನ್ ಅಶ್ವತ್ಥನಾರಾಯಣ್ ಎಚ್ಚರಿಕೆ