Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM

‘ಹಾವು’ ಕಚ್ಚಿದ ತಕ್ಷಣ ಏನು ಮಾಡ್ಬೇಕು.? ಶೇಕಡ 99ರಷ್ಟು ಜೀವಗಳನ್ನ ಉಳಿಸುವ ಸಲಹೆಯದು.!

17/06/2025 6:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ
KARNATAKA

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

By kannadanewsnow0917/06/2025 6:57 PM

ಶಿವಮೊಗ್ಗ: ನಿನ್ನೆ ಸಾಗರದ ಐಬಿಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ತಾಲ್ಲೂಕಿನಲ್ಲಿ ಮಳೆಹಾನಿ ಸಂಬಂಧ ಸಭೆ ನಡೆಸಿದ್ದಾರೆ ಎಂಬುದಾಗಿ ಸುದ್ದಿಯಾಗಿತ್ತು. ಆದರೇ ನಾನು ಸಭೆ ನಡೆಸಿಲ್ಲ, ಸಾಗರ ಇಒ ಕರೆದಿದ್ದಂತ ಸಭೆಯಲ್ಲಿ ಭಾಗಿಯಾಗಿರುತ್ತೇವೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟ ಪಡಿಸಿದ್ದಾರೆ.

ಈ ಬಗ್ಗೆ ಸಮಜಾಯಿಷಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 16-06-2025ರಂದು ಸಾಗರ ತಾಲ್ಲೂಕು ಕಾರ್ಯನಿರ್ವಹಣಾ ಅಧಿಕಾರಿಯವರು ಐಬಿಯಲ್ಲಿ ತುರ್ತು ಅಧಿಕಾರಿಗಳ ಸಭೆ ಕರೆದಿದ್ದರು. ಸದರಿ ಸಭೆಗೆ ನಾನು ಮತ್ತು ವಿಶೇಷ ಅಧಿಕಾರಿಗಳಾದ ಟಿ.ಪಿ ರಮೇಶ್ ಭಾಗಿಯಾಗಿರುತ್ತೇವೆ ಎಂದಿದ್ದಾರೆ.

ನಾವು ಯಾವುದೇ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಿಲ್ಲ. ಮಾನ್ಯ ಶಾಸಕರ ನಿರ್ದೇಶನಗಳನ್ನು ಸಭೆಯಲ್ಲಿದ್ದ ಅಧಿಕಾರಿಗಳ ಗಮನಕ್ಕೆ ತಂದಿರುತ್ತೇವೆ. ಅದರ ಹೊರತುಪಡಿಸಿ ಬೇರೆ ಯಾವುದೇ ಸೂಚನೆಯನ್ನು ನೀಡಿರುವುದಿಲ್ಲವೆಂದು ಸ್ಪಷ್ಟ ಪಡಿಸಿದ್ದಾರೆ.

ಅಂದಹಾಗೇ ಇಂದು ಸಾಗರ ನಗರಸಭೆಯ ಸಾಮಾನ್ಯ ಸಭೆಯಲ್ಲೂ ಸದಸ್ಯ ಗಣೇಶ್ ಪ್ರಸಾದ್ ಅವರು ಈ ವಿಷಯ ಪ್ರಸ್ತಾಪಿಸಿದ್ದರು. ಅವರೊಬ್ಬ ಕೆ ಎಸ್ ಆರ್ ಟಿಸಿ ನೌಕರ ಅಷ್ಟೇ. ಈಗ ಶಾಸಕರ ಆಪ್ತ ಕಾರ್ಯದರ್ಶಿಯಾಗಿದ್ದಾರೆ. ಅವರು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲು ಅವಕಾಶ ಇದ್ಯಾ? ಪೌರಾಯುಕ್ತರೇ, ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷರೇ ನಿಮಗೇನಾದರೂ ಕರೆ ಬಂದಿತ್ತಾ ಭಾಗಿಯಾಗಲು ಎಂಬುದಾಗಿ ಪ್ರಶ್ನಿಸಿದ್ದರು.

ಈ ವ್ಯಾಪಕ ಚರ್ಚೆಯ ಕಾರಣದಿಂದ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ನಾವು ಸಭೆ ಕರೆದಿದ್ದಲ್ಲ, ಇಒ ಕರೆದಿದ್ದಂತ ಸಭೆಯಲ್ಲಿ ಭಾಗಿಯಾಗಿ ಶಾಸಕರ ನಿರ್ದೇಶನಗಳನ್ನು ಸಭೆಯಲ್ಲಿದ್ದಂತ ಅಧಿಕಾರಿಗಳ ಗಮನಕ್ಕೆ ತಂದಿರುವುದಾಗಿ ತಿಳಿಸಿದ್ದಾರೆ.

ಇದಷ್ಟೇ ಅಲ್ಲದೇ ಸಾಗರ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಅವರು ದಿನಾಂಕ 16-06-2025ರಂದು ಬೆಳಗ್ಗೆ 10.30ಕ್ಕೆ ಸಾಗರ ತಾಲ್ಲೂಕು ವ್ಯಾಪ್ತಿಯ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯ್ತಿ ಅವರ ಅಧ್ಯಕ್ಷತೆಯಲ್ಲಿ ಮಳೆಹಾನಿ ಸಂಬಂಧ ತುರ್ತು ಸಭೆಯನ್ನು ಆಯೋಜಿಸಿದ್ದರ ಸಭಾ ಸೂಚನ ಪತ್ರವನ್ನು ಕೂಡ ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಬಿಡುಗಡೆ ಮಾಡಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

ಸಾಗರದಲ್ಲಿ ‘ಸದಾನಂದ ಮರ್ಡರ್’ ಕೇಸ್: ಪೊಲೀಸರು ‘ಕೊಲೆ ಆರೋಪಿ’ಗಳನ್ನು ಬಿಟ್ಟು ಕಳುಹಿಸಿದ್ದು ಯಾಕೆ.?

ಜುಲೈ.1ರಿಂದ ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ

Share. Facebook Twitter LinkedIn WhatsApp Email

Related Posts

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM1 Min Read

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM1 Min Read

BREAKING: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿದ ಸರ್ಕಾರ

17/06/2025 6:41 PM2 Mins Read
Recent News

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

17/06/2025 7:07 PM

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM

‘ಹಾವು’ ಕಚ್ಚಿದ ತಕ್ಷಣ ಏನು ಮಾಡ್ಬೇಕು.? ಶೇಕಡ 99ರಷ್ಟು ಜೀವಗಳನ್ನ ಉಳಿಸುವ ಸಲಹೆಯದು.!

17/06/2025 6:46 PM

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM
State News
KARNATAKA

SHOCKING: ತಂದೆ ಎಸೆದಿದ್ದ ಬೀಡಿಯ ತುಂಡು ನುಂಗಿದ 10 ತಿಂಗಳ ಮಗು ಸಾವು

By kannadanewsnow0917/06/2025 7:07 PM KARNATAKA 1 Min Read

ಮಂಗಳೂರು: ಜಿಲ್ಲೆಯಲ್ಲಿ ತಂದೆ ಎಸೆದಿದ್ದಾರೆ ಎನ್ನಲಾದ ಬೀಡಿ ತುಂಡನ್ನು ನುಂಗಿ 10 ತಿಂಗಳ ಮಗುವೊಂದು ಸಾವನ್ನಪ್ಪಿದೆ ಎಂದು ಪೊಲೀಸರು ಮಂಗಳವಾರ…

ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

17/06/2025 6:57 PM

BREAKING : ದಕ್ಷಿಣಕನ್ನಡದಲ್ಲಿ ಸುಹಾಸ್ ಶೆಟ್ಟಿ, ರೆಹಿಮಾನ್ ಕೊಲೆ ಪ್ರಕರಣ : ಪೊಲೀಸರ ವಿರುದ್ಧ ತನಿಖೆಗೆ ‘NHRC’ ಆದೇಶ

17/06/2025 6:42 PM

BREAKING: ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರಕ್ಕೆ ಹಣ ಮಂಜೂರು ಮಾಡಿದ ಸರ್ಕಾರ

17/06/2025 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.