ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ

ಶಿವಮೊಗ್ಗ: ನಿನ್ನೆ ಸಾಗರದ ಐಬಿಯಲ್ಲಿ ಶಾಸಕರ ಆಪ್ತ ಕಾರ್ಯದರ್ಶಿ ತಾಲ್ಲೂಕಿನಲ್ಲಿ ಮಳೆಹಾನಿ ಸಂಬಂಧ ಸಭೆ ನಡೆಸಿದ್ದಾರೆ ಎಂಬುದಾಗಿ ಸುದ್ದಿಯಾಗಿತ್ತು. ಆದರೇ ನಾನು ಸಭೆ ನಡೆಸಿಲ್ಲ, ಸಾಗರ ಇಒ ಕರೆದಿದ್ದಂತ ಸಭೆಯಲ್ಲಿ ಭಾಗಿಯಾಗಿರುತ್ತೇವೆ ಎಂಬುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸಮಜಾಯಿಷಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 16-06-2025ರಂದು ಸಾಗರ ತಾಲ್ಲೂಕು ಕಾರ್ಯನಿರ್ವಹಣಾ ಅಧಿಕಾರಿಯವರು ಐಬಿಯಲ್ಲಿ ತುರ್ತು ಅಧಿಕಾರಿಗಳ ಸಭೆ ಕರೆದಿದ್ದರು. ಸದರಿ ಸಭೆಗೆ … Continue reading ಸಾಗರ ಇಒ ಕರೆದ ಸಭೆಯಲ್ಲಿ ನಾವು ಭಾಗಿಯಾಗಿರುತ್ತೇವೆ: ಶಾಸಕರ ಆಪ್ತ ಕಾರ್ಯದರ್ಶಿ ಶ್ರೀನಿವಾಸ ಮೂರ್ತಿ ಸ್ಪಷ್ಟನೆ