ನಾವು ಜನರ ನಾಡಿ ಮಿಡಿತ ನೋಡಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ – ಸಿದ್ಧರಾಮಯ್ಯ

ಗುಂಡ್ಲುಪೇಟೆ: ನಾವು ಜನರ ನಾಡಿ ಮಿಡಿತ ನೋಡಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುತ್ತಿದ್ದೇವೆ. ಅಧಿಕಾರಕ್ಕೆ ಬಂದ ಮೇಲೆ ಏನು ಮಾಡುತ್ತೇವೆ ಎಂದು ಈಗಲೇ ಹೇಳೋದು ಸರಿಯಲ್ಲ. ಹಾಗೆ ಹೇಳಿದ್ರೆ ಕೂಸು ಹುಟ್ಟುವ ಮುಂಚೆ ಕುಲಾವಿ ಹೊಲೆಸಿದಂತಾಗುತ್ತದೆ. ನಿಮ್ಮ ಕಾಲದಲ್ಲೂ ಭ್ರಷ್ಟಾಚಾರ ನಡೆದಿಲ್ವಾ ಎಂದು ಬಿಜೆಪಿ ಅವರು ನಮ್ಮನ್ನು ಕೇಳುತ್ತಾರೆ. ಅದಕ್ಕೆ ನಾನು ಹೇಳಿದ್ದೆ, 2006 ರಿಂದ ಈ ವರೆಗಿನ ಎಲ್ಲವನ್ನು ನ್ಯಾಯಾಂಗ ತನಿಖೆ ಮಾಡಿಸಿ, ಯಾರು ತಪ್ಪು ಮಾಡಿದ್ದಾರೆ ಗೊತ್ತಾಗಲಿ ಎಂದು. ಬಸವರಾಜ ಬೊಮ್ಮಾಯಿ … Continue reading ನಾವು ಜನರ ನಾಡಿ ಮಿಡಿತ ನೋಡಿ ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ – ಸಿದ್ಧರಾಮಯ್ಯ