BIGG NEWS: ದಶಪಥ ಹೆದ್ದಾರಿ ಕಳಪೆ ಗುಣಮಟ್ಟದ ಬಗ್ಗೆ ಪ್ರಸ್ತಾವನೆ ಸಲ್ಲಿಸುತ್ತೇವೆ : ಸಂಸದ ಡಿ.ಕೆ.ಸುರೇಶ್

ರಾಮನಗರ : ಕರ್ನಾಟಕದಲ್ಲಿ ಬೆಂಗಳೂರು -ಚೆನ್ನೈ ಎಕ್ಸ್​ಪ್ರೆಸ್​ವೇ  ಕಾಮಗಾರಿಯ  ವೈಮಾನಿಕ ಸಮೀಕ್ಷೆ ನಡೆಸಲು  ಕೇಂದ್ರ ಸಚಿವ ನಿತಿನ್ ಗಡ್ಕರಿ  ಆಗಮಿಸಿದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದಾರೆ.  BIGG NEWS: ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಕರಿಗೆ ತಾತ್ಕಾಲಿಕ ನಿಲುಗಡೆಯಾಗಬೇಕು : ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸುದ್ದಿಗಾರರೊಂದಿಗೆ ಕೆಂಪೇಗೌಡನ ದೊಡ್ಡಿಯಲ್ಲಿ ಮಾತನಾಡಿದ ಅವರು,  ದಶಪಥ ಹೆದ್ದಾರಿ ಕಳಪೆ ಗುಣಮಟ್ಟದ ಬಗ್ಗೆ ಮಾಧ್ಯಮಗಳು ಪ್ರಸಾರ ಮಾಡಿವೆ.  3- 4 ಬಾರಿ ಜಿಲ್ಲಾಧಿಕಾರಿಗಳ ಜೊತೆ ಸಭೆ ಮಾಡಿ ಗಡ್ಕರಿ ಅವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. … Continue reading BIGG NEWS: ದಶಪಥ ಹೆದ್ದಾರಿ ಕಳಪೆ ಗುಣಮಟ್ಟದ ಬಗ್ಗೆ ಪ್ರಸ್ತಾವನೆ ಸಲ್ಲಿಸುತ್ತೇವೆ : ಸಂಸದ ಡಿ.ಕೆ.ಸುರೇಶ್