BIGG NEWS : ಮಂಗಳೂರು ಕುಕ್ಕರ್ ಬ್ಲಾಸ್ ಕೇಸ್‌ : ‘ಭಯೋತ್ಪಾದಕ ಕೃತ್ಯ ನಡೆಸುವವರ ಜನ್ಮ ಜಾಲಾಡುತ್ತೇವೆ’ : ನಳಿನ್ ಕಟೀಲ್ ಆಕ್ರೋಶ | Nalin Kateel

ಮಂಗಳೂರು : “ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ. BIGG NEWS : ಮೈಸೂರಿನ ‘ಶಂಕಿತ ಶಾರಿಕ್‌ನ ಬಾಡಿಗೆ ಮನೆಯಲ್ಲಿ ಹಲವು ಸ್ಫೋಟಕ ವಸ್ತು ಪತ್ತೆ’ : ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟನೆ ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ … Continue reading BIGG NEWS : ಮಂಗಳೂರು ಕುಕ್ಕರ್ ಬ್ಲಾಸ್ ಕೇಸ್‌ : ‘ಭಯೋತ್ಪಾದಕ ಕೃತ್ಯ ನಡೆಸುವವರ ಜನ್ಮ ಜಾಲಾಡುತ್ತೇವೆ’ : ನಳಿನ್ ಕಟೀಲ್ ಆಕ್ರೋಶ | Nalin Kateel