BIGG NEWS: 108 ಆಂಬುಲೆನ್ಸ್‌ ಸಿಬ್ಬಂದಿಯ ಮನವೊಲಿಸಲು ಯತ್ನಿಸುತ್ತೇವೆ: ಡಾ. ಸುಧಾಕರ್‌

ತುಮಕೂರು: 108 ಆಂಬುಲೆನ್ಸ್‌ ಸಿಬ್ಬಂದಿಯ ವೇತನ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ನಾಳೆ ಪ್ರತಿಭಟನೆ ನಡೆಸಲು 108 ಆಂಬುಲೆನ್ಸ್‌ ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ. ಈ ಕುರಿತು ಸಚಿವ ಡಾ. ಸುಧಾಕರ್‌ ಪ್ರತಿಕ್ರಿಯೆ ನೀಡಿದ್ದಾರೆ. BIGG NEWS: ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವು ಪ್ರಕರಣ; ನ್ಯಾಯಾಲಯಕ್ಕೆ ಆಕ್ಷೇಪಣಾ ಅರ್ಜಿ ಸಲ್ಲಿಕೆ   ಸದ್ಯಕ್ಕೆ 108 ಆಂಬುಲೆನ್ಸ್‌ ಸಿಬ್ಬಂದಿಯ ಮನವೊಲಿಸಲು ಯತ್ನಿಸುತ್ತೇವೆ. ಡಿಸೆಂಬರ್‌ ಒಳಗೆ ಹೊಸ ಸೇವೆಯನ್ನು ಒದಗಿಸುತ್ತೇವೆ.ಬಾಕಿ ಇರುವ ವೇತನವನ್ನು ಸರ್ಕಾರ ಪಾವತಿಸುತ್ತದೆ.ಜಿವಿಕೆ ಸಂಸ್ಥೆಯಿಂದ ಸರ್ಕಾರಕ್ಕೆ ಸಾಕಷ್ಟು ತೊಂದರೆಯಾಗಿದೆ … Continue reading BIGG NEWS: 108 ಆಂಬುಲೆನ್ಸ್‌ ಸಿಬ್ಬಂದಿಯ ಮನವೊಲಿಸಲು ಯತ್ನಿಸುತ್ತೇವೆ: ಡಾ. ಸುಧಾಕರ್‌