ಜನಾರ್ಧನ ರೆಡ್ಡಿಯನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ – ಸಚಿವ ಜೆ.ಸಿ ಮಾಧುಸ್ವಾಮಿ

ತುಮಕೂರು: ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಅವರನ್ನು ಪಕ್ಷದಲ್ಲಿಯೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ ಎಂಬುದಾಗಿ ಕಾನೂನು ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಇಂದು ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿರೋ ಬಗ್ಗೆ ಮಾತನಾಡಿದಂತ ಅವರು, ನಮ್ಮ ದೃಷ್ಠಿಯಿಂದ ಒಳ್ಳೆಯ ಬೆಳವಣಿಗೆ ಅಲ್ಲ. ಪಕ್ಷದಲ್ಲೇ ಜನಾರ್ಧನ ರೆಡ್ಡಿ ಅವರನ್ನು ಉಳಿಸುವ ಪ್ರಯತ್ನ ಮಾಡಲಾಗುತ್ತದೆ ಎಂದರು. ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದು … Continue reading ಜನಾರ್ಧನ ರೆಡ್ಡಿಯನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತೇವೆ – ಸಚಿವ ಜೆ.ಸಿ ಮಾಧುಸ್ವಾಮಿ