BIGG NEWS : ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ರೂ ತೆರವು ಮಾಡ್ತೇವೆ : ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ಮಾರ್ಕಿಂಗ್‌ ಮಾಡುತ್ತಿರುವ ಬಗ್ಗೆ  ಮಾತನಾಡಿ, ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ರೂ ತೆರವು ಮಾಡ್ತೇವೆ  ಎಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ BREAKING NEWS: ರಾಜಕಾಲುವೆ ಒತ್ತುವರಿ ಸ್ಥಳದಲ್ಲಿ ಮಾರ್ಕಿಂಗ್‌ ಮಾಡ್ತಿರೋ BBMP ಅಧಿಕಾರಿಗಳು ಕಳೆದೆರೆಡು ದಿನಗಳಿಂದ ಮಳೆರಾಯ ಸ್ವಲ್ಪ ಬಿಡುವು ಕೊಟ್ಟಿದ್ದಾನೆ. ಕಳೆದ ವಾರದಲ್ಲಿ ಸುರಿದ ಮಳೆಗೆ ಇಡೀ ಬೆಂಗಳೂರೇ ನಲುಗಿ ಹೋಗಿತ್ತು. ಇದೀಗ ಮಳೆ ಕಡಿಮಾಯಾಗುತ್ತಿದ್ದಂತೆ ಬಿಬಿಎಂಪಿ ಅಧಿಕಾರಿಗಳು ಒತ್ತುವರಿ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಹದೇವಪುರದ ಬಸವನಗರದಲ್ಲಿನ … Continue reading BIGG NEWS : ಯಾರೇ ರಾಜಕಾಲುವೆ ಒತ್ತುವರಿ ಮಾಡಿದ್ರೂ ತೆರವು ಮಾಡ್ತೇವೆ : ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ