BIGG NEWS: ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್ ವಿಶ್ವಾಸ
ಬೆಂಗಳೂರು: ಮುಂಬರುವ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ. ಕಾಂಗ್ರೆಸ್ ಪಕ್ಷ ಹೆಸರು ಇಲ್ಲದ ಹಾಗೆ ಆಗುತ್ತಿದೆ. ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಒಂದೇ ಒಂದು ಸೀಟು ಕೂಡ ಗೆದ್ದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. BIGG NEWS: ಖಗ್ರಾಸ ಚಂದ್ರಗ್ರಹಣ ಹಿನ್ನೆಲೆ: ಯಾವ ನಕ್ಷತ್ರ, ರಾಶಿಗಳಿಗೆ ದೋಷ? ಏನ್ ಮಾಡಬೇಕು? ಇಲ್ಲಿದೆ ಮಾಹಿತಿ ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಪ್ರವಾಸ ನಡೆಯುತ್ತಿದೆ. … Continue reading BIGG NEWS: ರಾಜ್ಯದಲ್ಲಿ 150 ಸೀಟು ಗೆದ್ದೇ ಗೆಲ್ಲುತ್ತೇವೆ: ಅರುಣ್ ಸಿಂಗ್ ವಿಶ್ವಾಸ
Copy and paste this URL into your WordPress site to embed
Copy and paste this code into your site to embed