ನವದೆಹಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಸುಪ್ರೀಂ ಕೋರ್ಟ್ ನಲ್ಲಿ ಭಾರೀ ಹಿನ್ನಡೆಯಾಗಿದೆ. ಇಡಿ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಗೆ ತಡೆಯನ್ನು ನೀಡಲಾಗಿದೆ.
ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಸುಪ್ರೀಂ ಕೋರ್ಟ್ ಗೆ ಇಡಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಇಡಿ ಅಧಿಕಾರಿಗಳಿಗೆ ಬಿಗ್ ರಿಲೀಫ್ ಎನ್ನುವಂತೆ ಪಶ್ಚಿಮ ಬಂಗಾಳದಲ್ಲಿ ದಾಖಲಾಗಿದ್ದಂತ ಎಫ್ಐಆರ್ ಗೆ ತಡೆ ನೀಡಲಾಗಿದೆ.
ಸಿಎಂ ಮಮತಾ ಬ್ಯಾನರ್ಜಿ ಹಾಗೂ ಡಿಜಿಪಿ ರಾಜೀವ್ ಕುಮಾರ್ ಗೆ ನೋಟಿಸ್ ನೀಡಲಾಗಿದೆ. ಕರ್ತವ್ಯದ ವೇಳೆ ಅಡ್ಡಿ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಲನ್ನು ಇಡಿ ಏರಿತ್ತು. ಹೀಗಾಗಿ ಸುಪ್ರೀಂ ಕೋರ್ಟ್ ಮಮತಾ ಬ್ಯಾನರ್ಜಿಗೆ ಹಿನ್ನಡೆ ಎನ್ನುವಂತೆ ಅವರ ವಿರುದ್ಧದ ಎಫ್ಐಆರ್ ಗೆ ತಡೆ ನೀಡಿದೆ.
ರಾಜ್ಯ ರಾಜಕಾರಕ್ಕೆ ಬರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮಹತ್ವದ ಹೇಳಿಕೆ








