ಪಶ್ಚಿಮ ಬಂಗಾಳ ಎಸ್ಎಸ್ಸಿ ಹಗರಣ: ಪಾರ್ಥ ಚಟರ್ಜಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲು ಕೋರ್ಟ್ ನಿರ್ದೇಶನ

ಕಲ್ಕತ್ತಾ: ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಪಾರ್ಥ ಚಟರ್ಜಿ ಅವರನ್ನು ಸೋಮವಾರ ಭುವನೇಶ್ವರ ಏಮ್ಸ್ಗೆ ಏರ್ಲಿಫ್ಟ್ ಮಾಡುವಂತೆ ಕಲ್ಕತ್ತಾ ಹೈಕೋರ್ಟ್ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಸಚಿವರನ್ನು ಕೋಲ್ಕತ್ತಾದ ವಿಶೇಷ ನ್ಯಾಯಾಲಯದ ಮುಂದೆ ವರ್ಚುವಲ್ ಆಗಿ ಹಾಜರುಪಡಿಸುವಂತೆ ಹೈಕೋರ್ಟ್ ಕೇಳಿದೆ. 2014ರಲ್ಲಿ ನಡೆದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಚಟರ್ಜಿ ಅವರನ್ನು ಇಡಿ ಬಂಧಿಸಿದೆ. ತೃಣಮೂಲ ಕಾಂಗ್ರೆಸ್ ಹಿರಿಯ ನಾಯಕ ಪಾರ್ಥ ಚಟರ್ಜಿ ಅವರು ಸರ್ಕಾರಿ ಸ್ವಾಮ್ಯದ ಎಸ್ಎಸ್ಕೆಎಂ ಆಸ್ಪತ್ರೆಯಲ್ಲಿ ‘ಡಾನ್’ ನಂತೆ … Continue reading ಪಶ್ಚಿಮ ಬಂಗಾಳ ಎಸ್ಎಸ್ಸಿ ಹಗರಣ: ಪಾರ್ಥ ಚಟರ್ಜಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲು ಕೋರ್ಟ್ ನಿರ್ದೇಶನ