ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಕೇಂದ್ರ ಸರ್ಕಾರದ ಮುಂದಿಟ್ಟ ಪ್ರಸ್ತಾನೆಗಳು ಏನು? ಇಲ್ಲಿದೆ ದೆಹಲಿ ಭೇಟಿಯ ಹೈಲೈಟ್ಸ್

ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಕರ್ನಾಟಕದ ಹಲವು ಸಚಿವರು ದೆಹಲಿ ಭೇಟಿಗೆ ನೀಡಿ, ಕೇಂದ್ರ ಸರ್ಕಾರದ ಕೆಲ ಸಚಿವರನ್ನು ಭೇಟಿಯಾಗಿ, ರಾಜ್ಯ ಸರ್ಕಾರದ ಪ್ರಸ್ತಾವನೆಗಳನ್ನು ಮುಂದಿಟ್ಟಿದ್ದಾರೆ. ಹಾಗಾದ್ರೆ ಆ ಎಲ್ಲಾ ಪ್ರಸ್ತಾವನೆಗಳು ಏನು? ಆ ಬಗ್ಗೆ ಹೈಲೈಟ್ಸ್ ಮುಂದಿದೆ ಓದಿ. ಈ ಬಗ್ಗೆ ದೆಹಲಿಯ ಕರ್ನಾಟಕ‌ಭವನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿಯನ್ನು ಹಂಚಿಕೊಂಡರು. • ದಿನಾಂಕ 27-6-2024 ರಂದು ನವದೆಹಲಿಯಲ್ಲಿ ಆಯೋಜಿಸಲಾಗಿದ್ದ ರಾಜ್ಯವನ್ನು ಪ್ರತಿನಿಧಿಸುವ ಸಂಸದರು ಹಾಗೂ ಕೇಂದ್ರ ಸಚಿವರೊಂದಿಗೆ … Continue reading ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆಶಿ ಕೇಂದ್ರ ಸರ್ಕಾರದ ಮುಂದಿಟ್ಟ ಪ್ರಸ್ತಾನೆಗಳು ಏನು? ಇಲ್ಲಿದೆ ದೆಹಲಿ ಭೇಟಿಯ ಹೈಲೈಟ್ಸ್