ಕೇಂದ್ರ ‘GST’ ಅಧಿಕಾರಿಗಳ ಬಂಧನದ ವಿಚಾರ : ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದೇನು?

ಬೆಂಗಳೂರು : ಇಂದು ಬೆಂಗಳೂರಿನಲ್ಲಿ CCB ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಉದ್ಯಮಿಗೆ 1.50 ಕೋಟಿ ವಂಚಿಸಿದ ಕೇಂದ್ರದ GST ಅಧಿಕಾರಿಗಳ ಬಂಧನದ ವಿಚಾರವಾಗಿ, ಜಿಎಸ್‌ಟಿ, ಇಡಿ ಅಧಿಕಾರಿಗಳು ಎಂದು ಹಣ ದೋಚಿದವರನ್ನ ಸೆರೆ ಹಿಡಿಯಲಾಗಿದೆ. ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಸಿಸಿಬಿ ಅವರು ಬಂಧಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಬೀಗನಂತೆ ಹೇಳಿಕೆ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿ ಎಸ್ ಟಿ, ED ಅಧಿಕಾರಿಗಳು ಯಾವಾಗ ಉದ್ಯಮಿಯ ಮನೆಗೆ ಬಂದಿದ್ದರು, ಅಲ್ಲದೆ ಬೆದರಿಕೆ ಹಾಕಿ ಯಾವಾಗ … Continue reading ಕೇಂದ್ರ ‘GST’ ಅಧಿಕಾರಿಗಳ ಬಂಧನದ ವಿಚಾರ : ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದೇನು?