BIGG NEWS: ಸಿಎಂ ಬಸವರಾಜ ಬೊಮ್ಮಾಯಿ ಹೇಳೋದೆಲ್ಲ ಸುಳ್ಳು; ನಮ್ಮ ಒತ್ತಾಯದಿಂದ ಅಧಿವೇಶನ ನಡಯುತ್ತಿದೆ; ಡಿ.ಕೆ ಶಿವಕುಮಾರ್‌

ಬೆಳಗಾವಿ: ಸುವರ್ಣಸೌಧದಲ್ಲಿ ಸಾವರ್ಕರ್ ಫೋಟೋ ವಿಚಾರವಾಗಿ ನನಗೆ ಗೊತ್ತೆ ಇಲ್ಲಾ ಅಂತ ಮುಖ್ಯಮಂತ್ರಿಗಳು ಹೇಳಿದ್ರು. ಅವರು ಸುಳ್ಳಿನ ರಾಜ. ಮುಖ್ಯಮಂತ್ರಿಗಳಿಗೆ ಸುಳ್ಳಿನ ರಾಜ ಅಂತ ಕರೆಯಬೇಕಾಗುತ್ತೆ ಎಂದು ಡಿ.ಕೆ ಶಿವಕುಮಾರ್ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BIGG NEWS: ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ; ಆರೋಪಿ ಶಾರೀಕ್‌ ಗೆ ನಾಳೆ ಶಸ್ತ್ರಚಿಕಿತ್ಸೆ   ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಉತ್ತರ ಕರ್ನಾಟಕದಲ್ಲಿ ಅಧಿವೇಶನ ಮಾಡಲೇಬೇಕೆಂಬ ಒತ್ತಾಯದಿಂದಾಗಿ ಅಧಿವೇಶನ ನಡೆಯುತ್ತಿದೆ. ಬಿಜೆಪಿ ಸರ್ಕಾರ … Continue reading BIGG NEWS: ಸಿಎಂ ಬಸವರಾಜ ಬೊಮ್ಮಾಯಿ ಹೇಳೋದೆಲ್ಲ ಸುಳ್ಳು; ನಮ್ಮ ಒತ್ತಾಯದಿಂದ ಅಧಿವೇಶನ ನಡಯುತ್ತಿದೆ; ಡಿ.ಕೆ ಶಿವಕುಮಾರ್‌