Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

07/01/2026 6:55 AM

ಅಫ್ಘಾನಿಸ್ತಾನದಲ್ಲಿ 3.6 ತೀವ್ರತೆಯ ಭೂಕಂಪ | Earthquake in Afghanistan

07/01/2026 6:54 AM

BREAKING: ಭೂತಾನ್ ನಲ್ಲಿ 3.8 ತೀವ್ರತೆಯ ಭೂಕಂಪ |Earthquake

07/01/2026 6:50 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ
KARNATAKA

ಮೋದಿಯವರೇ ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ?: ಸಚಿವ ದಿನೇಶ್ ಗುಂಡೂರಾವ್ ಪ್ರಶ್ನೆ

By kannadanewsnow0917/02/2025 12:23 PM

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಮೇರಿಕಾ ಪ್ರವಾಸದಲ್ಲಿ ಇರುವಾಗಲೇ 116 ವಲಸಿಗ ಭಾರತೀಯರನ್ನು ಅಮೇರಿಕಾ ಕೋಳ ಹಾಕಿ ಭಾರತಕ್ಕೆ ಕಳುಹಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ ಅಂತ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ ಸಂದರ್ಭದಲ್ಲೇ ಮತ್ತದೆ ಧಾರ್ಷ್ಟ್ಯ ತೋರಿದೆ. ಇಷ್ಟಾದರೂ ಮೋದಿ ಬಾಬಾ ಮೌನಕ್ಕೆ ಶರಣಾಗಿದ್ದಾರೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ.

ಮೋದಿಯವರು ಅಮೆರಿಕದಲ್ಲಿರುವಾಗಲೇ ಆ ದೇಶ ಭಾರತೀಯ ನಾಗರಿಕರನ್ನು ತುಚ್ಛವಾಗಿ ನಡೆಸಿಕೊಂಡಿದೆ. ಇದರರ್ಥ ಮೋದಿಯವರನ್ನು ಅಮೆರಿಕ ಲೆಕ್ಕಕ್ಕೇ ಇಟ್ಟಿಲ್ಲ ಎಂದು ಭಾಸವಾಗುತ್ತಿದೆ. ಮೋದಿಯವರು ‘ಮನೆಯಲ್ಲಿ ಹುಲಿ.,ಬೀದಿಯಲ್ಲಿ ಇಲಿ’ಯಂತಾದರೆ ಏನು ಪ್ರಯೋಜನ.? ಎಂದು ಕೇಳಿದ್ದಾರೆ.

ಮೋದಿಯವರು ಇನ್ನಾದರೂ ಅಮೇರಿಕದ ಜೊತೆಗಿನ ವಿದೇಶಾಂಗ ನೀತಿ ಬದಲಾಯಿಸುವತ್ತ ಚಿತ್ತ ಹರಿಸಲಿ. ಆದರೆ ಸ್ವಾಭಿಮಾನ ಬಿಟ್ಟು ವರ್ತಿಸಿದರೆ ಅಮೆರಿಕ ಮೋದಿಯವರನ್ನು ‘ಹಾಕು ಮಣೆ-ನೂಕು ಮಣೆ-ಯಾಕೆ ಮಣೆ?’ ಎಂಬಂತೆ ಸತ್ಕಾರ ಮಾಡುತ್ತದೆ‌ ಎಂದು ಗುಡುಗಿದ್ದಾರೆ.

ಸ್ವಯಂಘೋಷಿತ ವಿಶ್ವಗುರು ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದಾಗಲೇ 116 ವಲಸಿಗ ಭಾರತೀಯರನ್ನು ಅಮೆರಿಕ ಕೋಳ ಹಾಕಿ ಭಾರತಕ್ಕೆ ಕಳಿಸಿದೆ. ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಇನ್ಯಾವುದಿದೆ.? ಕಳೆದ ವಾರ 104 ವಲಸಿಗ ಭಾರತೀಯರನ್ನು ಅಮೆರಿಕ, ಕೋಳ- ಸರಪಳಿ ಹಾಕಿ ಕಳಿಸುವ ಮೂಲಕ ಅಮಾನವೀಯವಾಗಿ ವರ್ತಿಸಿತ್ತು. ಈಗ ಮೋದಿಯವರು ಅಮೆರಿಕ ಪ್ರವಾಸದಲ್ಲಿದ್ದ… pic.twitter.com/uD0GxzL5gZ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 17, 2025

ಅಪರೂಪದ ಕಾಯಿಲೆಯಾದ ಲೆಪ್ಟೊಸ್ಪೈರಾ ಎಂಡೊಮೆಟ್ರಿಯೊಸಿಸ್‌ಗೆ ಒಳಗಾಗಿದ್ದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ.!

BREAKING : ಆಭರಣ ಪ್ರಿಯರಿಗೆ ಶಾಕ್ : ದೇಶಾದ್ಯಂತ ಇಂದು ಮತ್ತೆ ಚಿನ್ನದ ಬೆಲೆ 10 ಗ್ರಾಂಗೆ 550 ರೂ. ಏರಿಕೆ | Gold Price Hike

Share. Facebook Twitter LinkedIn WhatsApp Email

Related Posts

BREAKING : ರಾಜ್ಯ ಸರ್ಕಾರದಿಂದ 53 ಪೊಲೀಸ್ ಇನ್ಸ್ಪೆಕ್ಟರ್, 19 DYSP ಗಳ ವರ್ಗಾವಣೆ ಮಾಡಿ ಆದೇಶ |Transfer

07/01/2026 6:46 AM1 Min Read

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ `ನೇರ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ : ಸರ್ಕಾರದಿಂದ ಮಹತ್ವದ ಆದೇಶ

07/01/2026 6:39 AM1 Min Read

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ನಿಮ್ಮ `BPL ರೇಷನ್ ಕಾರ್ಡ್’ ರದ್ದಾಗಿದ್ರೆ ತಕ್ಷಣ ಈ ಕೆಲಸ ಮಾಡಿ.!

07/01/2026 6:33 AM2 Mins Read
Recent News

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಭರ್ಜರಿ ಗುಡ್ ನ್ಯೂಸ್ : `ಭಾರತೀಯ ರೈಲ್ವೆ ಇಲಾಖೆ’ಯಿಂದ 22,000 ಹುದ್ದೆಗಳಿಗೆ ಅರ್ಜಿ ಆಹ್ವಾನ

07/01/2026 6:55 AM

ಅಫ್ಘಾನಿಸ್ತಾನದಲ್ಲಿ 3.6 ತೀವ್ರತೆಯ ಭೂಕಂಪ | Earthquake in Afghanistan

07/01/2026 6:54 AM

BREAKING: ಭೂತಾನ್ ನಲ್ಲಿ 3.8 ತೀವ್ರತೆಯ ಭೂಕಂಪ |Earthquake

07/01/2026 6:50 AM

ಸರಳ ಮತ್ತು ವಿಶ್ವಾಸಾರ್ಹ ವಿಧಾನಗಳನ್ನು ಬಳಸಿಕೊಂಡು ಮನೆಯಲ್ಲಿ ನಕಲಿ ಉಪ್ಪನ್ನು ಪತ್ತೆಹಚ್ಚುವುದು ಹೇಗೆ ?

07/01/2026 6:46 AM
State News
KARNATAKA

BREAKING : ರಾಜ್ಯ ಸರ್ಕಾರದಿಂದ 53 ಪೊಲೀಸ್ ಇನ್ಸ್ಪೆಕ್ಟರ್, 19 DYSP ಗಳ ವರ್ಗಾವಣೆ ಮಾಡಿ ಆದೇಶ |Transfer

By kannadanewsnow5707/01/2026 6:46 AM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 19 ಡಿವೈಎಸ್ಪಿ ಹಾಗೂ 53 ಪೊಲೀಸ್ ಇನ್ಸ್ ಪೆಕ್ಟರ್…

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ `ನೇರ ನೇಮಕಾತಿ, ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ : ಸರ್ಕಾರದಿಂದ ಮಹತ್ವದ ಆದೇಶ

07/01/2026 6:39 AM

ರಾಜ್ಯದ `ಪಡಿತರ ಚೀಟಿದಾರರೇ’ ಗಮನಿಸಿ : ನಿಮ್ಮ `BPL ರೇಷನ್ ಕಾರ್ಡ್’ ರದ್ದಾಗಿದ್ರೆ ತಕ್ಷಣ ಈ ಕೆಲಸ ಮಾಡಿ.!

07/01/2026 6:33 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `AC, DC’ ಕಚೇರಿಗಳಲ್ಲೂ ಭೂ ದಾಖಲೆ ಡಿಜಿಟಲೀಕರಣ.!

07/01/2026 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.